ಬಿಸಿ ಬಿಸಿ ಸುದ್ದಿ

ಬಡ ರೋಗಿಗಳಿಗೆ ಯುವಕರಿಂದ ಹಣ್ಣು-ಹಂಪಲು,ಊಟದ ವ್ಯವಸ್ಥೆ

ಶಹಾಬಾದ: ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಬಡ ರೋಗಿಗಳಿಗೆ ಹಣ್ಣು-ಹಂಪಲು, ಕುಡಿಯುವ ನೀರು ಹಾಗೂ ಊಟದ ಪೊಟ್ಟಣವನ್ನು ಉಪನ್ಯಾಸಕ ಮಹ್ಮದ್ ಇರ್ಫಾನ್ ಹಾಗೂ ಸಂಗಡಿಗರು ಆಹಾರದ ಪದಾರ್ಥಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹ್ಮದ್ ಅಬ್ದಲ್ ರಹೀಮ್, ಕೊರೊನಾ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸಗಳು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಬಡ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಒಂದು ಹೊತ್ತು ಊಟಕ್ಕೂ ಕೆಲವು ಜನರು ಸಂಕಷ್ಟ ಪಡುತ್ತಿದ್ದಾರೆ. ಇದರ ಮಧ್ಯೆ ಉಪನ್ಯಾಸಕ ಮಹ್ಮದ್ ಇರ್ಫಾನ್ ಸಂಗಡಿಗರು ನಿತ್ಯ ಬಂದು ಬಡ ರೋಗಿಗಳಿಗೆ ಊಟದ ವ್ಯವಸ್ಥೆ , ಕುಡಿಯುವ ನೀರಿನ ಬಾಟಲ್,ಹಣ್ಣು-ಹಂಪಲುಗಳನ್ನು ನೀಡುವ ಮೂಲಕ ಉದಾರ ಮನೋಭಾವ ತೋರುತ್ತಿದ್ದಾರೆ.ಇವರ ಮಾಡುವ ಸೇವೆಯಿಂದ ನಾವು ಕಲಿಯಬೇಕಾದ ಸಂದರ್ಭದ ಒದಗಿ ಬಂದಿದೆ.ನಾವು ಕರೊನಾ ಸಂದರ್ಭದಲ್ಲಿ ಕಡು ಬಡವರಿಗೆ ಸಹಾಯ ಮಾಡಲು ಮುಂದಾಗುತ್ತೆನೆ ಎಂದು ಹೇಳಿದರು.

ಉಪನ್ಯಾಸಕ ಮಹ್ಮದ್ ಇರ್ಫಾನ್ ಮಾತನಾಡಿ, ಲಾಕ್‌ಡೌನ್ ಆಗಿದ್ದಾಗಿನಿಂದಲೂ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರ ಸಮಸ್ಯೆಯಾಗದಂತೆ ಸಂಗಡಿಗರು ಕೂಡಿಕೊಂಡು ಸಹಾಯ ಹಸ್ತ ಚಾಚಿದ್ದೆವೆ. ನಮ್ಮ ಜತೆಗೆ ನೀಡುವ ಕೈಗಳು ಮುಂದೆ ಬಂದರೆ ಕಷ್ಟದಲ್ಲಿರುವವರಿಗೆ ಸಹಾಯವಾಗುತ್ತದೆ. ಒಪ್ಪತ್ತಿನ ಊಟಕ್ಕೂ ಪರದಾಡುತ್ತಿರುವ ನಿರ್ಗತಿಕರಿಗೆ ಮತ್ತು ಕಡುಬಡವರ ಕುಟುಂಬಕ್ಕೆ ಮಾನವೀಯತೆಯಿಂದ ಆಹಾರವನ್ನು ಒದಗಿಸಿದರೆ ಅವರಲ್ಲೇ ನಾವು ದೇವರನ್ನು ಕಾಣಬಹುದು ಎಂದು ಹೇಳಿದರು.
ಗಿರಿರಾಜ ಪವಾರ, ಕವಿತಾ ಸಿದ್ದಲಿಂಗ ಡೆಂಗಿ, ಬೋಜು ಇತರರು ಇದ್ದರು.

emedialine

Recent Posts

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ…

34 mins ago

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

43 mins ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

46 mins ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

50 mins ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

53 mins ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420