ಕಲಬುರಗಿ: ತನ್ನ ಪದವಿಯಲ್ಲಿನ ಶೈಕ್ಷಣಿಕ ಸಾಧನೆಗಾಗಿ ಸಾಗರಿಕದಾಸ್, ಒಡಿಶಾದ ಭುವನೇಶ್ವರದಉಟ್ಕಲ್ ವಿಶ್ವವಿದ್ಯಾಲಯz ೫೦ನೇ ಘಟಿಕೋತ್ವದಂದು ಮೂರುಚಿನ್ನದ ಪದಕ ಪಡೆದಿರುತ್ತಾಳೆ.
೨೦೨೦ರ ಬಿ.ಎಸ್ಸಿ ಯಲ್ಲಿಅತಿ ಹೆಚ್ಚು ಶೇಕಡಾ ಅಂಕಗಳಿಗೆ ಚಿನ್ನದ ಪದಕ. ವಿಜ್ಞಾನ ಮತ್ತು ಗೌರವಗಳಲ್ಲಿ (ಭೂವಿಜ್ಞಾನ) ಅತ್ಯಧಿಕ ಅಂಕಗಳನ್ನು ಗಳಿಸಿದ ಚಿನ್ನದ ಪದಕ, ರಾಜ್ಯದ ಬಾಲಕಿಯರಲ್ಲಿ ಹೆಚ್ಚಿನ ಶೇಕಡಾವಾರು ಅಂಕಗಳನ್ನು ಗಳಿಸಿದ ಚಿನ್ನದ ಪದಕವನ್ನುತನ್ನ ಮುಡಿಗೇರಿಸಿಕೊಂಡಿದ್ದಾರೆ.
ಪ್ರಸ್ತುತಅವರುಕರ್ನಾಟಕಕೇಂದ್ರೀಯ ವಿಶ್ವವಿದ್ಯಾಲಯದ ಭೂವಿಜ್ಞಾನ ವಿಭಾಗದ ಮೊದಲ ಎಂ.ಎಸ್ಸಿ ಓದುತ್ತಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…