ಶಹಾಬಾದ:ನಗರದ ಭೀಮಶಪ್ಪ ನಗರದ ನಿವಾಸಿ ಗೋಧಾವಾರಿ ಹಣಮಂತ ಬಂಡಿ ವಡ್ಡರ್(25) ಕಾಣೆಯಾಗಿದ್ದಾಳೆ.
ಇವಳು ಎಪ್ರಿಲ್ 27 ರಂದು ಆಳಂದ ತಾಲೂಕಿನ ನೀಲೂರ ಗ್ರಾಮದಲ್ಲಿರುವ ಅವಳ ಅಕ್ಕನಿಗೆ ಮನೆಗೆ ಹೋಗುತ್ತೆನೆ ಎಂದು ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ 5 ವರ್ಷದ ಹೆಣ್ಣು ಮಗಿವಿನೊಂದಿಗೆ ಹೊರಗೆ ಹೋದವಳು ಇಲ್ಲಿಯವರೆಗೆ ಬಂದಿರುವುದಿಲ್ಲ.
ಅಕ್ಕನ ಮನೆಗೂ ಹೋಗಿಲ್ಲ.ಇತ್ತ ತನ್ನ ಮನೆಗೆ ಬರದ ಕಾರಣ ನಗರದಲ್ಲೆಡೆ ಹಾಗೂ ಸಂಬಂಧಿಕರ ಮನೆಗಳಿಗೆ, ಊರುಗಳಿಗೆ ಹೋಗಿ ವಿಚಾರಿಸಲಾಗಿದ್ದರೂ ಸಿಕ್ಕಿರುವುದಿಲ್ಲ. ಆದ ಕಾರಣ ಅವರ ಪತಿ ಹಣಮಂತ ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…