ಹೈದರಲಿ ಇನಾಮ್ದಾರ್ ಜನ್ಮದಿನದ ನಿಮಿತ್ತ ಬಡವರಿಗೆ ಪಡಿತರ ಆಹಾರ ವಿತರಣೆ

ಕಲಬುರಗಿ: ನಯಾ ಸವೇರಾ ಸಂಘಟನೆಯ ಅಧ್ಯಕ್ಷ ಮೋದಿನ್ ಪಟೇಲ್ ಅಣಬಿ ಅವರ ನೇತೃತ್ವದಲ್ಲಿ ಸಂಘಟನೆಯ ಉತ್ತರ ವಲಯದ ಅಧ್ಯಕ್ಷ ಹೈದರಲಿ ಇನಾಮ್ದಾರ್ ಅವರ ಜನ್ಮದಿನದ ನಿಮಿತ್ತ ನಗರದ ಶ್ರೀ ಶರಣಬಸವೇಶ್ವ ದೇವಸ್ಥಾನದ ಎದುರುಗಡೆ ಇರುವ ಬಡವರು ಹಾಗೂ ನಿರ್ಗತಿಕರಿಗೆ ಆಹಾರದ ಪ್ಯಾಕೆಟ್, ಬ್ರೆಡ್, ಬಿಸ್ಕೆಟ್, ನೀರಿನ ಬಾಟಲ್‍ಗಳನ್ನು ಹಂಚುವುದರ ಮೂಲಕ ಸರಳವಾಗಿ ಆಚರಿಸಲಾಯಿತು.

ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಮಹೇಶ್ವರಿ ವಾಲಿ, ಶೇಕ್ ಯುನುಸ್ ಅಲ್ಲಿ, ಸೈರಾ ಬಾನು, ಅಬ್ದುಲ್ ವಾಹಿದ್, ಮಕ್ಬುಲ್ ಅಹ್ಮದ್ ಸಗರಿ, ಶೇಕ್ ಮೋಹಿನ್, ಮೊಹಮ್ಮದ್ ಖಾಲಿಕ, ಗೀತಾ ಮುದುಗಲ್, ಅಬ್ದುಲ್ ರಜಾಕ್ ಚೌದರಿ, ಬಾಬಾ ಫಕ್ರುದ್ದಿನ್ ಅನ್ಸಾರಿ, ಮೊಹಮ್ಮದ್ ಮೂಸಾ ಅಜಮ್, ಯುನುಸ್ ಪಟೇಲ್, ವಿಜಯ್ ಕುಮಾರ್, ತಹಿನಿಯತ್ ಫಾತಿಮಾ, ಮಲ್ಲಿಕಾರ್ಜುನ್ ನೀಲೂರ್, ಸವಿತಾ, ಪವನ್ ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420