ಬಿಸಿ ಬಿಸಿ ಸುದ್ದಿ

ಮಾವಿನ ವಿವಿಧ ತಳಿ: ಕೃಷಿಯಲ್ಲಿ ಶಿಕ್ಷಕನ ಸಾಧನೆ

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಬೆಟ್ಟಜೇವರ್ಗಿಗ್ರಾಮದ ಶಿಕ್ಷಕರಾದ ಶ್ರೀ ರಮೇಶತಂದ ಶರಣಪ್ಪಾರವರುತಮ್ಮ ನಾಲ್ಕು ಎಕರೆತೋಟದಲ್ಲಿ ಮಾವಿನ ವಿವಿಧ ತಳಿಗಳಾದ ಕೇಸರ, ಮಲ್ಲಿಕಾ.ದಸೇರಿಗಳಂತಹ ವಿವಿಧ ತಳಿಗಳ ಕೃಷಿಂiiನ್ನುಕೈಗೊಂಡು ಯಶಸ್ವಿಯಾಗಿದ್ದಾರೆ.ಇವರುತಮ್ಮ ಶಿಕ್ಷಕ ವೃತ್ತಿಯಜೊತೆ-ಜೊತೆಗೆಕೃಷಿಯನ್ನು ಪ್ರವೃತ್ತಿಯನ್ನಾಗಿ ಮಾಡಿಕೊಂಡು ಯಶಸ್ವಿಯಾಗುವ ಮೂಲಕ ಮನಸ್ಸಿದ್ದರೆ ಏನಾದರೂ ಸಾಧಿಸಕೊಡಬಹುದೆಂದು ಇಂದಿನ ಯುವಜನತೆಗೆ ಮಾದರಿಯಾಗಿದ್ದಾರೆ.

ಇವರು ಕೃಷಿ ವಿಜ್ಞಾನಕೇಂದ್ರ, ಕಲಬುರಗಿಯ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನೂತನತಂತ್ರಜ್ಞಾನವನ್ನುತಮ್ಮಜಮೀನಿಗೆ ಅಳವಡಿಸಿಕೊಂಡು ಯಶಸ್ವಿಯಾಗಿದ್ದಾರೆ.ಮೊದಲಿಗೆಇವರುತಮ್ಮಜಮೀನಿನ ಮಣ್ಣು ಮತ್ತು ನೀರಿನ ಪರೀಕ್ಷೆಯ ವರದಿ ಆಧಾರದ ಮೇಲೆ ಸಾವಯವಗೊಬ್ಬರವನ್ನು ಬಳಸಿ ಪರಿಸರ ಸ್ನೇಹಿ ಕೀಟ ಮತ್ತು ರೋಗಗಳನ್ನು ಹತೋಟಿ ಮಾಡಿ ನೈಸರ್ಗಿಕವಾಗಿರಾಸಾಯನಿಕರಹಿತ ಸಾವಯವ ಮಾವಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ.

ರೈತರಿಗೆ ಬಡ್ಡಿ ರಹಿತ ಸಾಲ ನೀಡಲು ಕನ್ನಡ ಭೂಮಿ ಆಗ್ರಹ

ಈ ಕುರಿತುಅವರನ್ನು ಮಾತನಾಡಿಸಿದಾಗ ನಾನು ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದವನಾಗಿದ್ದು ನನ್ನ ಶಿಕ್ಷಕ ವೃತಿಯಜೊತೆಗೆ ಕೆವಿಕೆ ವಿಜ್ಞಾನಿಗಳ ಮಾರ್ಗದರ್ಶನದಂತೆಸಾವಯವ ಪದ್ದತಿಯಲ್ಲಿ ಮಾವಿನ ಕೃಷಿಯನ್ನುಆಸಕ್ತಿಯಿಂದಕೈಗೊಂಡು ಈ ಬಾರಿಉತ್ತಮ ಇಳುವರಿಯನ್ನು ಪಡೆದಿದ್ದೇನೆ. ಕೆವಿಕೆ ವಿಜ್ಞಾನಿಗಳಾದ ಡಾ.ವಾಸುದೇವ ನಾಯ್ಕ ಮತ್ತುಡಾ.ಜಹೀರ್‌ಅಹೆಮದ್‌ರವರುಕೊವಿಡ್ ಸಂದರ್ಭದಲ್ಲಿಯೂ ಸೂಕ್ತ ಮಾರ್ಗದರ್ಶನ ನೀಡಿ ಸ್ಥಳೀಯ ಮಾರುಕಟ್ಟೆಯ ಅನುಕೂಲ ಕಲ್ಪಿಸಿಕೊಟ್ಟಿದ್ದಕ್ಕೆ ಆಭಾರಿಯಾಗಿರುತ್ತೇನೆಎಂದರು.ಸಾವಯವಮಾವಿನ ಹಣ್ಣುಗಳಿಗಾಗಿ ಆಸಕ್ತರು ೯೬೧೧೬೩೩೨೩೧ ಸಂಖ್ಯೆಗೆ ಫೊನ್ ಮಾಡುವ ಮೂಲಕ ಖರೀದಿಸಬಹುದು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago