ಸಿಡಿಲು ಬಡಿದು ಯುವಕ ಸಾವು

0
21

ಸುರಪುರ: ತಾಲೂಕಿನ ಕಕ್ಕೇರಾ ಬಳಿಯ ಬೂದಗುಂಪಿಯರ ದೊಡ್ಡಿಯಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ.ನಿಂಗಪ್ಪ ಬಸವರಾಜ ಎಂಬುವ ೧೨ ವರ್ಷದ ಯುವಕ ಮಂಗಳವಾರ ಮದ್ಹ್ಯಾನ ಜಮೀನಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದು,ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here