ರಾಯಚೂರ: KKRDB ಅಧ್ಯಕ್ಷರಿಂದ ಪ್ರಗತಿ ಪರೀಶಿಲನಾ ಸಭೆ

0
21

ಕಲಬುರಗಿ: ರಾಯಚೂರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ KKRDB ಅಧ್ಯಕ್ಷರು & ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರವರು ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರೀಶಿಲನಾ ಸಭೆ ನಡೆಸಿದರು.

ಈ ಸಭೆಯಲ್ಲಿ ಮಂಡಳಿಯ ವತಿಯಿಂದ ಕೋವಿಡ ನಿಯಂತ್ರಣ & ನಿರ್ವಹಣೆಗೆ ಪೂರ್ಣ ಸಹಕಾರ ನೀಡುವದಾಗಿ ತಿಳಿಸಿದರು.

Contact Your\'s Advertisement; 9902492681

ಈ ಸಭೆಯಲ್ಲಿ ನಗರ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿಗಳಾದ ವೆಂಕಟೇಶ ಕುಮಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here