ಕಲಬುರಗಿ: ನಗರದ ಶರಣಬಸವೇಶ್ವರ ದೇವಸ್ಥಾನದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಸರಡಗಿ ರವರ ನೇತೃತ್ವದಲ್ಲಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಹಾಗೂ ಅವರ ಧರ್ಮಪತ್ನಿ ಜಯಶ್ರೀ ಮತ್ತಿಮೂಡ ರವರ ಪುತ್ರಿ ರವರ ಬೇಗ ಗುಣಮುಖರಾಗಲಿ ಎಂದು ಇಂದು ವಿಶೇ? ಪೂಜೆ ಸಲ್ಲಿಸಿದ್ದರು.
ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಗ್ರಾಮೀಣ ಮತಕ್ಷೇತ್ರದ ಶಾಸಕರು ಜನರ ಬಗ್ಗೆ ಕಾಳಜಿಯನ್ನು ಹೊಂದಿರುವಂತಹ ವ್ಯಕ್ತಿಯಾಗಿದ್ದಾರು. ಆದರೆ ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೊರೊನಾ ಸೊಂಕು ತಗುಲಿದ್ದು, ಕೊರೊನಾ ಸೊಂಕಿನಿಂದ ಶಾಸಕರಾದ ಬಸವರಾಜ ಮತ್ತಿಮೂಡ ಹಾಗೂ ಅವರ ಕುಟುಂಬ ಬೇಗ ಗುಣಮುಖರಾಗಿ ವಾಪಸ್ಸ ಮನೆಗೆ ಮರಳಿ ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉದಯ ಆರ್ ಕಟ್ಟಿಮನಿ ಕಲಬುರ್ಗಿ ನಗರ ಅಧ್ಯಕ್ಷರು ಮಲ್ಲಿಕಾರ್ಜುನ್ ಪಿ ಬೆಳಗುಂಪಾ ಕಲಬುರ್ಗಿ ತಾಲೂಕ ಅಧ್ಯಕ್ಷರು ಅನಿಲ್ ಎಸ್ ಸರಡಗಿ, ರವಿ ಹೂಗಾರ ಇದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…