ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಸಂತೋಷ ಪಾಟೀಲ ಡಣ್ಣೂರ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ emedialine - May 14, 2021 0 29 Facebook Twitter Pinterest WhatsApp ಕಲಬುರಗಿ: ಬಸವ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸದಸ್ಯ ಸಂತೋಷ ಪಾಟೀಲ ಡಣ್ಣೂರ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಲಿಂಗರಾಜ ತಾರಫೈಲ್, ಈರಣ್ಣ ಪಾಟೀಲ ಝಳಕಿ, ಶಿವಾನಂದ ಹೊನಗುಂಟಿ, ಕಾರ್ತಿಕ್ ನಾಟಿಕಾರ ಇದ್ದರು.