ಸಂತೋಷ ಪಾಟೀಲ ಡಣ್ಣೂರ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

0
29

ಕಲಬುರಗಿ: ಬಸವ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸದಸ್ಯ ಸಂತೋಷ ಪಾಟೀಲ ಡಣ್ಣೂರ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಲಿಂಗರಾಜ ತಾರಫೈಲ್, ಈರಣ್ಣ ಪಾಟೀಲ ಝಳಕಿ, ಶಿವಾನಂದ ಹೊನಗುಂಟಿ, ಕಾರ್ತಿಕ್ ನಾಟಿಕಾರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here