ವೀರಶೈವ ಲಿಂಗಾಯಿತ ಯುವ ವೇದಿಕೆಯಿಂದ ಬಸವ ಜಯಂತಿ ಆಚರಣೆ

0
28

ಕಲಬುರಗಿ: ಬಸವ ಜಯಂತಿ ಪ್ರಯುಕ್ತ ನಗರದ ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾ ಸಮಿತಿ ಕಚೇರಿಯಲ್ಲಿ ಬಸವ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಮಿತಿಯ ಶ್ರೀಧರ ನಾಗನಹಳ್ಳಿ, ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ, ಜಿಲ್ಲಾ ಸಂಚಾಲಕ ಸತೀಶ ಮಾಹೂರ, ವೀರಶೈವ ಲಿಂಗಾಯಿತ ಯುವ ವೇದಿಕೆ ಪ್ರಮುಖರಾದ ಶರಣು ಕರೇಕಲ್, ಕಿರಣ ಕಣ್ಣಿ, ಅಂಬರೀಶ ನಾಗನಹಳ್ಳಿ, ಸಂಗಮೇಶ ಬೆಳಮಗಿ, ಸುನೀಲ ಬೋಸಾಗ, ವೆಂಕಟೇಶ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here