ಡಾ.ಎಸ್.ಬಿ.ಕಾಮರೆಡ್ಡಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

0
14

ಕಲಬುರಗಿ: ಬಸವ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ವೈದ್ಯರಾದ ಡಾ.ಎಸ್.ಬಿ.ಕಾಮರೆಡ್ಡಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಚ್‌ಕೆಸಿಸಿಐ ಗೌರವ ಕಾರ್ಯದರ್ಶಿ ಶರಣು ಪಪ್ಪಾ, ಶಂಕರಲಿಂಗ ಬೋಲಶೇಟ್ಟಿ, ಈರಣ್ಣ ಬೇಲೂರ, ಪೊಲೀಸ್ ಸಿಬ್ಬಂದಿಗಳಾದ ಮಲ್ಲಣಗೌಡ, ರಾಜಕುಮಾರ  ಇದ್ದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here