ಕೋವಿಡ್-19: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನೆಗಳ ಮುಂದೆ ಪ್ರತಿಭಟನೆ

0
32

ರಾಯಚೂರು: ಕೋವಿಡ್-19 ನಿಂದ ಇಡೀ ರಾಜ್ಯದಲ್ಲಿ ದುಡಿಯುವ ಜನರಿಗೆ ದಲಿತರಿಗೆ ಪರಿಹಾರ ಒದಗಿಸ ಬೇಕು ಮತ್ತು ಎಲ್ಲಾರಿಗೆ ಉಚಿತವಾಗಿ ಲಸಿಕೆಯನ್ನು ಮನೆ ಮನೆಗೆ ತೆರಳಿ ಹಾಕಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಮನೆಗಳ ಮುಂದೆ ಪ್ರತಿಭಟನೆ ನೀಡಿಸಿ ಆಗ್ರಹಿಸಿದರು.

ಈ ವೇಳೆಯಲ್ಲಿ 10 ಸಾವಿರ ನಗದು ಹಣ ಜೋತೆಗೆ ಅಗತ್ಯ ವಸ್ತುಗಳನ್ನು ಸೇರಿದಂತೆ ಇತರ  ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಹರಿಜನವಾಡ ಏರಿಯಾದಲ್ಲಿ ಮನೆ ಮನೆಗಳ ಮುಂದೆ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ದಲಿತ ಹಕ್ಕುಗಳ ಸಂಚಾಲಕರಾದ, ಕೆ.ಜಿ. ವೀರೇಶ್, ಹೆಚ್ ಪದ್ಮಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here