ಕಲಬುರಗಿ: ಕರೋನಾ ಮಹಾಮಾರಿಯಿಂದಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಜೀವನವನ್ನು ನಡೆಸುವುದು ಹಾಗೂ ಉಳಿಸಿಕೊಳ್ಳುದಕ್ಕೆ ಬಹಳ ಕಷ್ಠವಾಗುತ್ತಿದ್ದ ಆದ್ದರಿಂದ ಸರಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಪರಿಹಾರವನ್ನು ನೀಡಬೇಕೆಂದು ಬೀದಿ ಬದಿ ವ್ಯಾಪಾರಿಗಳ ಸಮಿತಿ ಕಲಬುರಗಿ ಉತ್ತರ ವಲಯದ ಚುನಾಯಿತ ಸದಸ್ಯ ಅಬ್ದುಲ್ ಹಮೀದ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರೋನಾ ಮಹಾಮಾರಿಯಲ್ಲಿ ಲಾಕ್ಡೌನ್ ಹಾಗೂ ಇನ್ನಿತಗರ ಸಮಸ್ಯೆಯಿಂದ ಇಡಿ ರಾಜ್ಯದಲ್ಲಿ ಬೀದಿ ವ್ಯಾಪಾರಿಗಳ ವ್ಯಾಪಾರ ಹಾಗೂ ಜೀವನ ನಿರ್ವಹಣೆ ಕಷ್ಟದಲ್ಲಿ ಬಿದ್ದಿದ್ದೆ. ಅದೇ ರೀತಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೂಡ ಬೀದಿ ವ್ಯಾಪಾರಿಗಳಿಗೆ ತುಂಬಾನೆ ಸಮಸ್ಯೆ ಉಂಟಾಗಿರುತ್ತದೆ. ಕಳೆದ ವರ್ಷದಿಂದ ಬೀದಿ ವ್ಯಾಪಾರಿಗಳಿಗೆ ಸರಕಾರದಿಂದ ಯಾವುದೇ ಪರಿಹಾರ ಬಂದಿರುವುದಿಲ್ಲ.
ಆದರೆ ಆಟೋ ರಿಕ್ಷಾ ಚಾಲಕರು ಹಾಘೂ ಅನ್ಯ ಕೂಲಿ ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ. ಸರಕಾರದಿಂದ ಬೀದಿ ವ್ಯಾಪಾರಿಗಳಿಗೆ ಯಾವುದೇ ರೀತಿಯ ಪರಿಹಾರ ನೀಡಿರುವುದಿಲ್ಲ. ಲಾಕ್ಡೌನ್ ಸಮಯದಲ್ಲಿ ಬೀದಿ ವ್ಯಾಪಾರಿಗಳ ಬದಕು ಕಷ್ಠದಲ್ಲಿ ನಿರ್ವಹಣೆಯಾಗುತ್ತಿದೆ. ಆದ್ದರಿಂದ ಬೀದಿ ವ್ಯಾಪಾರಿಗಳಿಗೆ ಅತೀ ಶೀಘ್ರದಲ್ಲಿ ಪರಿಹಾರದ ಮೂಲಕ ಬೀದಿ ವ್ಯಾಪಾರಿಗಳ ಕುಟುಂಬಳಿಗೆ ಸಹಾಯವನ್ನು ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…