ಶಹಾಬಾದ: ನಗರಸಭೆಯ ಪೌರ ಕಾರ್ಮಿಕರಿಗೆ ಕೊರೊನಾ ಸೊಂಕು ತಗುಲಿರುವುದು ನಿಜ.ಆದರೆ ನನಗೆ ಸೊಂಕು ತಗುಲಿರುವುದಿಲ್ಲ. ನನ್ನ ಸಹದ್ಯೋಗಿ ಮಿತ್ರರು ಯಾವುದೇ ಆರಂಕ ಪಡುವ ಅವಶ್ಯಕತೆಯಿಲ್ಲ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ತಿಳಿಸಿದ್ದಾರೆ.
ಈಗಾಗಲೇ ನಗರಸಭೆಯ ಆರೋಗ್ಯ ನಿರೀಕ್ಷಕರೊಬ್ಬರಿಗೆ ಹಾಗೂ ಪೌರಕಾರ್ಮಿಕರಿಗೆ ಸೊಂಕು ದೃಢಪಟ್ಟಿದೆ. ಇವರಿಗೆ ಯಾವುದೇ ಅಂತಹ ಲಕ್ಷಣಗಳಿಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ. ನಗರಸಭೆಯ ಆರೋಗ್ಯ ನಿರೀಕ್ಷಕರು ನನ್ನ ಸಂಪರ್ಕದಲ್ಲಿರುವುದರಿಂದ ಮುಂಜಾಗೃತ ಕ್ರಮವಾಗಿ ಹೋಮ್ ಐಸೋಲೇಷನ್ಗೆ ಒಳಗಾಗಿದ್ದೆನೆ.
ಒಂದು ವೇಳೆ ಸೊಂಕು ತಗುಲಿದ್ದರೇ ನನ್ನ ಸಹದ್ಯೋಗಿ ಮಿತ್ರರಿಗೂ ನನ್ನಿಂದ ಸೊಂಕು ಹರಡಬಾರದು ಎಂಬ ಕಾರಣಕ್ಕೆ ಹೋಮ್ ಐಸೋಲೇಷನ್ಗೆ ಒಳಗಾಗಿದ್ದೆನೆ. ಅಲ್ಲದೇ ನಾನು ಆರೋಗ್ಯವಾಗಿದ್ದೆನೆ. ನನಗೆ ಸೊಂಕು ದೃಢಪಟ್ಟಿಲ್ಲ.ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…