ಕಲಬುರಗಿ: “ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಬತ್ತಾಯಿಸಿ ಹೆಚ್,ಶಿವರಾಮೇಗೌಡರ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಮಂಜುನಾಥ ನಾಲವಾರಕರ್ ರವರು ಮಾಧ್ಯಮ ಮೂಲಕ ಮುಖ್ಯಮಂತ್ರಿಗಳಿಲ್ಲಿ ಮತ್ತು ಶಿಕ್ಷಣ ಸಚಿವರಲ್ಲಿ ಮನವಿ ಮಾಡಿ ಆಗ್ರಹಿಸಿದ್ದಾರೆ.
ಈಗಾಗಲೇ ಎರಡು ವರ್ಷದಿಂದ ವೇತನ ಇಲ್ಲ, ಕರೋನಾ ಕೋವಿಡ್ -19 ರೋಗದಿಂದ ಶಾಲಾ,ಕಾಲೇಜುಗಳು ಬಂದವಾಗಿದೆ,ಅಲ್ಲದೇ ಶಿಕ್ಷಕರಿಗೆ, ಉಪ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ, ಅನೇಕ ಶಿಕ್ಷಕರು ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅನೇಕ ಶಿಕ್ಷಕರು ಕರೋನಾ ರೋಗಕ್ಕೆ ಬಲಿರಾಗಿದ್ದಾರೆ,ಆದರಿಂದ ಆ ಕುಟುಂಬಗಳಿಗೆ ಪರಿಹಾರ ನೀಡಬೇಕು,ಹಾಗೂ ವೇತನ ವಿಲ್ಲದೆ,ಬದುಕುಲು ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಶಿಕ್ಷಕರ ಸಹಾಯ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…