ಕಾಳಗಿ : ರೈತರು ಕಟ್ಟಡ ಕಾರ್ಮಿಕರು, ಕುಶಲ ಕರ್ಮಿಗಳು ಸೇರಿ ವಿವಿಧ ವರ್ಗಗಳ ಮುಖ್ಯಮಂತ್ರಿ ಪ್ರಕಟಿಸಿರುವ ಪ್ಯಾಕೇಜ್ ಮೂಗಿಗೆ ತುಪ್ಪ ಸವರಿದಂತಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಧರ್ಮರಾಜ್ ಕಲ್ಲಹಿಪ್ಪರಗಾ ಟೀಕಿಸಿದರು.
ಎರಡು ಹಾಗೂ ಮೂರು ಸಾವಿರ ರೂ ಯಾವುದಕ್ಕೂ ಸಾಲುವುದಿಲ್ಲ . ಅಲ್ಲದೆ ಹಲವಾರು ಶ್ರಮಿಕ ವರ್ಗದವರನ್ನು ಕೈ ಬೀಡಲಾಗಿದೆ. ರೈತರಿಗೆ ಕಳೆದ ವರ್ಷದ ಪ್ಯಾಕೇಜ್ ಇನ್ನೂ ಸಮರ್ಪಕವಾಗಿ ಮುಟ್ಟಿಲ್ಲ. ಮುಖ್ಯವಾಗಿ ರೈತರಿಗೆ ಸಾಲ ಸಿಕ್ಕಿಲ್ಲ. ಹೀಗಾಗಿ ಸಾಲ ನೀಡುವುದರ ಜತೆಗೆ ಎಲ್ಲರ ರೈತರಿಗೆ ಆರ್ಥಿಕ ಧನ ಸಹಾಯ ನೀಡಬೇಕು.
ಎಲ್ಲರಿಗೂ ಸಹಾಯ ಸಿಗುವಂತೆ ಆಯಾ ಇಲಾಖೆಗಳಿಂದ ಮಾಹಿತಿ ಪಡೆದು ಅವರ ಖಾತೆಗೆ ಕನಿಷ್ಟ 10 ಸಾವಿರ ರೂ. ಪ್ಯಾಕೇಜ್ ನೀಡಬೇಕೆಂದು ಆಗ್ರಹಿಸಿದ್ದಾರೆ. ಮುಖ್ಯವಾಗಿ ಕೋವಿಡ್ ಸೋಕಿಂಗೆ ಒಳಗಾದವರು ಲಕ್ಷಾಂತರ ರೂ ಖರ್ಚು ಮಾಡಿದ್ದರೂ ಹಲವಾರು ಜನರ ಜೀವ ಉಳಿದಿಲ್ಲ . ಅಂತಹ ಕುಟುಂಬಗಳು ಬೀದಿಗೆ ಬಂದಿವೆ ಹೀಗಾಗಿ ಅಂತಹ ಕುಟುಂಬಗಳಿಗೆ 10 ಲಕ್ಷ ವಿಶೇಷ ಪ್ಯಾಕೇಜ್ ನೀಡುವುದುಅಗತ್ಯವಾಗಿದೆ.
ಬಡವರಿಗೆ ಅಕ್ಕಿಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಧರ್ಮರಾಜ್ ಒತ್ತಾಯಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…