ಕಲಬುರಗಿ: ಖಮರ್ ಉಲ್ ಇಸ್ಲಾಂ ಫೌಂಡೇಶನ್ ಹಾಗೂ ಶಾಸಕಿ ಕನೀಜ್ ಫಾತೀಮಾ ಅವರ ವತಿಯಿಂದ ನಗರದ ಖ್ವಾಜಾ ಬಂದಾ ನವಾಜ್ ದರ್ಗಾ ಹತ್ತಿರ ಶಾಸಕಿ ಕನೀಜ್ ಫಾತೀಮಾ ಅವರ ಪುತ್ರ ಫರಾಜ ಉಲ್ ಇಸ್ಲಾಂ ಅವರ ನೇತೃತ್ವದಲ್ಲಿ ಬಡ ಹಾಗೂ ನಿರ್ಗತಿಕರಿಗೆ ಆಹಾರ ಪ್ಯಾಕೆಟ್ ವಿವರಿಸಿದರು.
ಕೊರೊನಾ ಮಹಾಮಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಬಡವರ ನಿರ್ಗತಿಕರ ಸಹಾಯಕ್ಕೆ ಕಾರ್ಯಕರ್ತರು ಮುಂದಾಗಬೇಕೆಂದು ಖಮರ್ ಉಲ್ ಇಸ್ಲಾಂ ಫೌಂಡೇಶನ್ ಅಧ್ಯಕ್ಷ, ಯುವ ಮುಖಂಡರಾದ ಫರಾಜ ಉಲ್ ಇಸ್ಲಾಂ ಕರೆ ನೀಡಿದರು.
ಈ ಸಂದರ್ಭದಲ್ಲಿ ಆಹಾರ ಪ್ಯಾಕೆಟ್ ಮತ್ತು ನೀರಿನ ಬಾಟಲ್ ಹಂಚಿದರು.
ಈ ವೇಳೆಯಲ್ಲಿ ಇಮ್ತಿಯಾಜ್ ಸಿದ್ದೀಖಿ, ನಜಮುಲ್ ಇಸ್ಲಾಂ ಅಹ್ಮೇರ್, ಶಫಿ ಹುಂಡೆಕರ್, ಸಾದತ್ ಹುಸೇನ್, ದಸ್ತೇಗಿರ್ ಅಹ್ಮದ್ ಹಫೀಜ್ ಅನ್ಸಾರಿ, ಇಸ್ಮಾಯಿಲ್ ಪಲ್ಲಾ, ಅಫಜಲ್ ಮಹೇಮುದ್, ಹಲಿಮೋದ್ದಿನ್, ಸಲೀಮ್ ಪಟೇಲ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…