ಕಲಬುರಗಿ: ಕೋವಿಡ್ ಲಾಕ್ಡೌನ್ ಹಿನ್ನಲೆಯಲ್ಲಿ ಎಲ್ಲ ಬಿಪಿಎಲ್ ಪಡಿತರ ಚೀಟಿದಾರರಿಗೆ ಮತ್ತು ಸ್ಲಂ ನಿವಾಸಿಗಳಿಗೆ ತಲಾ ೧೦ ಸಾವಿರ ರೂ.ಗಳ ಆರ್ಥಿಕ ಪರಿಹಾರ ಹಾಗೂ ಉಚಿತ ಪಡಿತರ ಮತ್ತು ಅಗತ್ಯ ವ ಸ್ತುಗಳನ್ನು ವಿತರಿಸಲು ಆಗ್ರಹಿಸಿ ಸ್ಲಂ ಜನಾಂದೋಲನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿಂದು ಪ್ರತಿ ಭಟನೆ ಕೈಗೊಳ್ಳಲಾಯಿತು.
ರಾಷ್ಟ್ರೀಯ ವಿಪತ್ತು ಪರಿಹಾರದಡಿ ೩ ತಿಂಗಳ ಕಾಲ ಸ್ಲಂ ನಿವಾಸಿಗಳಿಗೆ ಆರ್ಥಿಕ ಪರಿಹಾರ, ಅಗತ್ಯವಸ್ತು, ಪಡಿತರ ವಿತರಿಸಬೇಕು, ಎಲ್ಲ ನಾಗರಿಕರಿಗೆ ಉಚಿತ ಕೋವಿಡ್ ಲಸಿಕೆ ಮತ್ತು ಚಿಕಿತ್ಸೆ ಕಲ್ಪಿಸಬೇಕು ಎಂಬ ಪ್ರಮುಖ ಬೇಡಿಕೆಯ ಮನವಿ ಪತ್ರವನ್ನು ಇಲ್ಲಿನ ಅಧಿಕಾರಿಗಳ ಮುಖಾಂತ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ಪ್ರತಿಭಟನೆಯಲ್ಲಿ ಸುನೀತಾ ಕೊಲ್ಲೂರ, ರೇಣುಕಾ ಸರಡಗಿ, ರಾಶಿ ರಾಠೋಡ, ಶಾರದಾ ಹಿರೇಬಜಾರ, ನಿಲಮ್ಮ ಸುಕನ್ಯ, ಸಂಗೀತಾ ತಳವಾರ, ಗೌರಮ್ಮ, ಮಕಾ, ರತ್ನಮ್ಮ ದುತ್ತರಗಾಂವ ಇದ್ದರು.
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…
ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…
ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…