ನಾರಾಯಣಪುರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಶಾಸಕ ಡಾ. ಅಜಯ್ ಸಿಂಗ್ ಆಗ್ರಹ

ಕಲಬುರಗಿ: ಬಿಸಿಲಿನ ತಾಪ ಬೆಚ್ಚಾಗಿರುವದರಿಂದ ಮೇ ತಿಂಗಳಲ್ಲಿ ಜೇವರ್ಗಿ ಮತಕ್ಷೇತ್ರದಲ್ಲಿ ಬರುವ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ನೀರಿನ ಬವಣೆ ಕಾಡುತ್ತಿದೆ. ಜನ ಜಾನುವಾರುಗಳು ನೀರಿಗಾಗಿ ಪರದಾಡುವಂತಾಗಿದೆ. ಹೀಗಾಗಿ ಈ ತಾಲೂಕುಗಳಲ್ಲಿ ನೀರಿನ ದಾಹ ನೀಗಿಸಲು ತಕ್ಷಣ ನಾರಾಯಣ ಅಣೆಕಟ್ಟೆಯಿಂದ ಇಂಡಿ ಶಾಖಾ ಕಾಲುವೆ, ಮಡಬೂಳ ಶಾಖಾ ಕಾಲುವೆ ಹಾಗೂ ಜೇವರ್ಗಿ ಶಾಖಾ ಕಾಲುವೆಗಳಿಗೆ ನೀರು ಹರಿಬಿಡುವ ಮೂಲಕ ಜನ- ಜಾನುವಾರುಗಳ ನೀರಿನ ಬವಣೆ ನೀಗಿಸಬೇಕು ಎಂದು ವಿದಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಮೇ ತಿಂಗಳಲ್ಲಿ ಬಿಸಿಲನ ಝಳ ತೀವ್ರವಾಗಿದೆ. ಹೀಗಾಗಿ ನೀರಿನ ಸಮಸ್ಯೆ ಕಾಡುತ್ತಿದೆ. ಕೆಬಿಸಿ, ಎಂಬಿಸಿ ಹಾಗೂ ಐಬಿಸಿಗಳಲ್ಲಿ ನೀರು ಹರಿಸೋದರಿಂದ ಅಂತರ್ಜಲ ಮಟ್ಟ ಹೇಚ್ಚುತ್ತದೆ, ಜೊತೆಗೇ ಹಳ್ಳ- ಕೊಳ್ಳಗಳಲ್ಲಿ ನೀರು ನಿಲ್ಲುವ ಮೂಲಕ ಜಾನುವಾರುಗಳಿಗೆ ಅನುಕೂಲವಾಗಲಿದೆ. ರೈತರ ಬಾವಿಗಳಿಗೆ ನೀರು ಬಂದು ದಾಹ ಈಗಲಿದೆ. ಆದ್ದರಿಂದ ಶೀಘ್ರ ನಾರಾಯಣಪುರ ಬಸವಸಾಗರದಿಂದ ತಕ್ಷಣ ಮೂರು ನಾಲೆಗಲಿಗೆ ನೀರು ಹರಿಸುವಲ್ಲಿ ಕ್ರಮ ಕೈಗೊಳ್ಳಬೇಕೆಂದು ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.

emedialine

Recent Posts

ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅಮೋಘ ಅಭಿನಯ ಚಕ್ರವರ್ತಿ ವಿಷ್ಣುದಾದಾ ಹುಟ್ಟು ಹಬ್ಬ ಆಚರಣೆ

ಕಲಬುರಗಿ. ಸಾಹಸ ಸಿಂಹ ಅಮೋಘ ಅಭಿನಯದ ಚಕ್ರವರ್ತಿ ಡಾಕ್ಟರ್ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ನಗರದ ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅವರ…

3 hours ago

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

19 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

19 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

20 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

20 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420