ಕಲಬುರಗಿ: ಮಹಾನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ್ ಲೊಖಂಡೆ ಅವರ ಮಾರ್ಗದರ್ಶದಲ್ಲಿ ಮನೋಮಯ ಪ್ರೋಡಕ್ಷನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಭವ ಕೇಸ್ಕರ್ರವರು ಆಯೋಜಿಸಿದ ಕಲಬುರಗಿಯ ಮೊಟ್ಟ ಮೊದಲ ಬಾರಿಗೆ ಕಲಬುರಗಿ ಥಿಂಕಥಾನ್ (ಹ್ಯಾಕ್ಥಾನ್) ವಿಡಿಯೋ ಸಂವಾದದ ಮೂಲಕ ಯಶಸ್ವಿಯಾಗಿ ನಡೆಯಿತು.
ಸಂವಾದದಲ್ಲಿ ಭಾಗಿಯಾಗಿದ್ದ ಆಯುಕ್ತ ಸ್ನೇಹಲ್ ಸುಧಾಕರ್ ಲೊಖಂಡೆ ಅವರು ಮಾತನಾಡುತ್ತಾ, ಸಂವಾದಲ್ಲಿ ಪಾಲ್ಗೊಂಡ ಎಲ್ಲ ಅಭ್ಯರ್ಥಿಗಳ ಪ್ರಸ್ತುತಿಗಳನ್ನು ಕೇಳಿ, ಬಂದಿರೋ ಪ್ರಸ್ತುತಿಗಳಲ್ಲಿ ಕೆಲ ಪ್ರಸ್ತುಗಿಗಳನ್ನು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಳವಡಿಸಬಹುದು ಎಂದು ಹೇಳಿದರು. ಹಾಗೂ ಈ ರೀತಿಯ ಆನ್ಲೈನ್ ಹ್ಯಾಕ್ಥಾನ್ ಹಾಗೂ ಸಕಾರಾತ್ಮಕ ಪರಿಣಾಮ ಬರುವಂತ ಚಟುವಟಿಕೆಗಳನ್ನೂ ಆಯೋಜಿಸಬೇಕು ಎಂದು ಹೇಳಿದರು.
ಈ ಸಂವಾದದಲ್ಲಿ ಪ್ರೇಮಲತಾ, ನರೇಶ, ಪ್ರಶಾಂತ್ ಶಾಬಾದಕರ್, ಸುನೀಲ್ ವಿಭೂತೆ, ಆದರ್ಶ ಗದಾಲೆ, ಪವನ್.ಎಂ., ಸಂಜಯ ಗಸ್ತಿ, ಮಧುಶ್ರೀ ದೇಶಪಾಂಡೆ, ವಿಶಾಲ್ ಗದಾಲೆ ಅವರು ಭಾಗವಹಿಸಿ ಯಶಸ್ವಿಗೊಳಿಸಿದರು.
ಕಲಬುರಗಿ. ಸಾಹಸ ಸಿಂಹ ಅಮೋಘ ಅಭಿನಯದ ಚಕ್ರವರ್ತಿ ಡಾಕ್ಟರ್ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ನಗರದ ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅವರ…
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…