ಕಡು ಬಡವರಿಗೆ ವ್ಯಯಕ್ತಿಕ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದ ಕಾಂಗ್ರೆಸ್ ಯುವ ನಾಯಕ ಡಾ. ರವಿ ಚವ್ಹಾಣ

ಶಹಾಬಾದ: ಕೋವಿಡ ೨ ಎರಡನೆಯ ಅಲೆಯಿಂದ ತತ್ತರಿಸಿ ಹೋದ ಶಹಾಬಾದ ನಗರದ ವಾರ್ಡ ನಂ. ೧೧, ೧೨, ೧೩ ರ ಕಡು ಬಡವರಿಗೆ ಕಲಬುರಗಿ ಗ್ರಾಮೀಣ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷ ಯುವ ನಾಯಕ ಡಾ. ರವಿ ಚವ್ಹಾಣ ಪ್ರತಿ ಕುಟುಂಬಕ್ಕೆ ವ್ಯಯಕ್ತಿಕ ಹಣದ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿ, ಡಾ.ರವಿ ಚವ್ಹಾಣ, ಲಾಕ್‌ಡೌನ್‌ನಿಂದ ಕಡುಬಡವರ ಸ್ಥಿತಿ ಚಿಂತಾಜನಕವಾಗಿದೆ. ಕೈಗಳಿಗೆ ಕೆಲಸವಿಲ್ಲದೇ ಕುಟುಂಬ ನಿರ್ವಹಣೆ ಸವಾಲಾಗಿ ಬಿಟ್ಟಿದೆ.ಇದರಿಂದ ಒಂದೊತ್ತಿನ ಊಟಕ್ಕೂ ಪರಿತಪಿಸುವಂತಹ ವಾತಾವರಣ ನಿರ್ಮಾಣವಾಗಿದೆ.ಆದ್ದರಿಂದ ಸ್ಥಳೀಯ ಮುಖಂಡರಾದ ಕುಮಾರ ಚವ್ಹಾಣ ಅವರು ನನಗೆ ಮಾಹಿತಿ ನೀಡಿದ್ದರಿಂದ ಸುಮಾರು ೬೦ ಕುಟುಂಬದವರಿಗೆ ವ್ಯಯಕ್ತಿಕವಾಗಿ ಹಣದ ರೂಪದಲ್ಲಿ ಸಹಾಯ ಸಲ್ಲಿಸಿದ್ದೆನೆ.

ಕಷ್ಟದಲ್ಲಿರುವ  ಕುಟುಂಬಗಳಿಗೆ ಶಹಾಬಾದ ನಗರದ ಬಾಬಾ ಖಾನ ಹಾಗೂ ಅನೀಲ ಚವ್ಹಾಣ ಇವರ ಮುಖಾಂತರ ಹಣವನ್ನು ಹಂಚಲಾಗಿದೆ. ದಯವಿಟ್ಟು ಸಾರ್ವಜನಿಕರೂ ಮಾಸ್ಕ್ ಕಡ್ಡಾಯವಾಗಿ ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ.ಯಾವುದೇ ಕಾರಣಕ್ಕೂ ಹೊರಗಿನಿಂದ ಬಂದ ಗೆಳೆಯರೇ ಇರಲಿ.ಸಂಬಂಧಿಕರೇ ಇರಲಿ.ಅವರನ್ನು ಮಾಸ್ಕ್ ಧರಿಸುವಂತೆ ಹೇಳಿ.ತಾವು ಮಾಸ್ಕ್ ಧರಿಸಿಯೇ ಮಾತನಾಡಿ.ಅವರು ನಮ್ಮ ಬಗ್ಗೆ ಅಂದುಕೊಂಡರೇ ಹೇಗೆ ಎಂಬ ಆಲೋಚನೆ ಮಾಡದೇ ನಿಮ್ಮ ಹಾಗೂ ಅವರ ಆರೋಗ್ಯ ಕಾಪಾಡುವುದು ನಿಮ್ಮ ಕೈಯಲ್ಲಿದೆ ಎಂದು ಹೇಳಿದರು. ಕಳಕಳಿಯ ಮನವಿ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420