ಮನೆಯಲ್ಲೇ ೨೫ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಉದಯಕರ ದಂಪತಿ

ಶಹಾಬಾದ: ಮನುಷ್ಯ ೫೦ ವರ್ಷ ಬದಕುವುದು ದುಸ್ತರವಾದ ಕಾಲಘಟ್ಟದಲ್ಲಿ ೨೫ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದು ನೋಡಿದರೇ ಇದೇ ದೊಡ್ಡದಾದ ಸಾಧನೆ ಎಂಬುದು ನನ್ನ ಅನಿಸಿಕೆ ಎಂದು ಸಿದ್ಧರಾಮೇಶ್ವರ ಶಾಲೆಯ ಮುಖ್ಯಶಿಕ್ಷಕ ಶಿವಶರಣಪ್ಪ ಹೊನಗುಂಟಿಕರ್ ಹೇಳಿದರು.

ಅವರು ನಗರದ ಸಿದ್ರಾಮ ಉದಯಕರ್ ಹಾಗೂ ನಿರ್ಮಲಾ ಉದಯಕರ ದಂಪತಿಗಳ ೨೫ನೇ ಮದುವೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಮನೆಯ ನಾಲ್ಕು ಜನರು ಕೂಡಿಕೊಂಡು ಆಚರಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊರೊನಾದ ಪರಿಸ್ಥಿತಿಯಲ್ಲಿ ಸಂಬಂಧಗಳನ್ನೇ ಕಡಿದುಕೊಳ್ಳುತ್ತಿದ್ದೆವೆ. ಕೊರೊನಾದಿಂದ ಸಾವನಪ್ಪಿದ ಕುಟುಂಬದ ಸದಸ್ಯರಿಗೆ ಮುಟ್ಟಲಾರದ ಪ್ರಸಂಗ ಹಾಗೂ ಮುಖ ನೋಡಲಾರದ ದಾರುಣ ಸ್ಥಿತಿ ಯನ್ನು ಕಂಡಿದ್ದೆವೆ. ಇಂತಹ ಸಂದರ್ಭದಲ್ಲಿ ಮದುವೆಯಾಗಿ ಸುಮಾರು ೨೫ ವರ್ಷಗಳ ಕಾಲ ಅನ್ಯೋನ್ಯತೆಯಿಂದ ಬದುಕು ನಿರ್ವಹಣೆ ಮಾಡಿದ್ದಾರೆ.ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ ಎನ್ನುವಂತೆ ಒಬ್ಬರಿಗೊಬ್ಬರೂ ತಾಳ್ಮೆಯಿಂದ ಅನುಸರಿಸಿಕೊಂಡು ಜೀವನ ನಡೆಸುತ್ತಿರುವುದೆ ದೊಡ್ಡ ಸಾಧನೆ ಎಂದು ನಾನು ನಂಬಿದ್ದೆನೆ.ಅಲ್ಲದೇ ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಗಳನ್ನು ಅಪ್ಪಿಕೊಂಡು ನಡೆಯುವ ಸಿದ್ರಾಮ ಉದಯಕರ ಅವರ ಜೀವನ ಸಂತೋಷವಾಗಿ ಸಾಗಲಿ ಎಂದು ಹಾರೈಸುತ್ತೆನೆ ಎಂದು ಹೇಳಿದರು.

ಅಂಬಿಕಾ ಹೊನಗುಂಟಿಕರ್,ಐಶ್ವರ್ಯ, ಅಶ್ವಿನ್‌ಕುಮಾರ ಇತರರು ಇದ್ದರು.

 

emedia line

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

11 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

12 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

12 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

12 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

13 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420