ಕಲಬುರಗಿ: ನಗರದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಪ್ರಕರಣಗಳಿಂದ ಏಮ್ಟೂಟೇರಿಸ್ನ ಇಂಜೆಕ್ಷನ್ ಕೊರತೆಯನ್ನು ನಿವಾರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಲಬುಗಿ ಜಿಲ್ಲಾ ಘಟಕವು ಪತ್ರಿಕಾ ಪ್ರಕಟಣೆ ಮೂಲಕ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಚೌಧರಿ ಅವರು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಕಲಬುರಗಿ ನಗರದಲ್ಲಿ ಬ್ಲಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿರುವುದು ಕಂಡು ಬಂದಿದೆ ಜನರು ಕೋವಿಡ್ನಿಂದ ಮೊದಲೇ ತತ್ತರಿಸಿ ಹೋಗಿದ್ದಾರೆ. ಆದರೆ ಈ ಮತ್ತೊಂದು ಅಘಾತಕಾರಿ ಮಹಾಮಾರಿ ವೈರಸ್ ಬ್ಲಾಕ್ ಫಂಗಸ್ ಪ್ರಕಟವಾಗಿದೆ. ಇದರಿಂದ ಜನರಲ್ಲಿ ಆತಂಕವನ್ನು ಉಂಟು ಮಾಡಿದೆ ಮತ್ತು ಬ್ಲಾಕ್ ಫಂಗಸ್ ಪ್ರಕರಗಳು ಹೆಚ್ಚುತ್ತಿರುವ ಕಾರಣ ಏಮ್ಟೂತೇರಿಷನ್ ಇಂಜೆಕ್ಷನ್ ಕೊರತೆಯನ್ನು ನೀಗಿಸಲು ಕರ್ನಾಟಕ ಸರಕಾರ ಮತ್ತು ಜಿಲ್ಲಾಡಳಿತ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಈ ಮಹಾಮಾರಿ ಹೇಗೆ ಹರಡುತ್ತದೆ ಅದನ್ನು ಜಿಲ್ಲಾಧ್ಯಂತ ಜನರನ್ನು ಮಹಾಮಾರಿ ಬ್ಲಾಕ್ ಫಂಗಸ್ ಬಗ್ಗೆ ಜಾಗೃತಿ ಮಾಹಿತಿಯನ್ನು ನೀಡಬೇಕು ಮತ್ತು ಈ ಬ್ಲಾಕ್ ಫಂಗಸ್ ಆದವರಿಗೆ ಪ್ರತ್ಯೇಕವಾಗಿ ಬೇಡ್ಗಳ ವ್ಯವಸ್ಥೆಯನ್ನು ಮಾಡಬೇಕು. ಇಲ್ಲದಿದ್ದರೆ ಈ ಬ್ಲಾಕ್ ಫಂಗಸ್ ಒಂದು ಸಾಂಕ್ರಾಮಿಕ ಸೊಂಕ ಆಗಿದ್ದು, ಇದು ಒಬ್ಬರಿಂದ ಇನ್ನೋಬ್ಬರಿಗೆ ಹರಡುವದನ್ನು ತಡೆಹಿಡಿಯಬಹುದಾಗಿದೆ ಎಂದು ಹೇಳಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…