ಕಲಬುರಗಿ: ಮಹಾಮಾರಿ ಕರೋನಾ ವೈರಸ್ನಿಂದ ಇಡಿ ದೇಶವೇ ಸಂಕಷ್ಠಕ್ಕೆ ಸಿಲುಕಿದೆ, ಅದರಲ್ಲಿ ಕರಾಟೆ ಹಾಗೂ ಕೆಲವು ಕ್ರೀಡಾ ತರಬೇತುದಾರರ ಜೀವನ ಸಾಗಿಸುವುದಕ್ಕೆ ಕಷ್ಠವಾಗುತ್ತಿದ್ದು ಸರಕಾರವು ಕ್ರೀಡಾ ತರಬೇತುದಾರರಿಗೆ ಆರ್ಥಿಕ ನೇರವಿನ ಪ್ಯಾಕೇಜ್ನನ್ನು ಘೋಷಿಸಬೇಕು ಎಂದು ಕರಾಟೆ ತರಬೇತುದಾರ ರಾಜ್ವರ್ಧನ್ ಸಿ.ಚವ್ಹಾಣ ಅವರು ಪತ್ರಿಕಾ ಪ್ರಕಟಣೆ ಮೂಲಕ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಕರೋನಾದ ಎರಡನೇ ಅಲೆಯ ತೀವೃತೆಯ ನಡುವೆ ಬಡ ಜನರ ಜೀನವ ಮತ್ತೆ ಮೂರಾಬಟ್ಟೆಯಾಗಿದೆ. ಉದ್ಯೋಗ ಕೈಕೊಟ್ಟಿದೆ. ಕಣ್ಣ ಮುಂದೆ ಹತ್ತಾರು ಕಷ್ಠಗಳ ಸರಮಾಲೆಯೇ ಇದೆ. ಇಂತಹ ಸಂದರ್ಭದಲ್ಲಿ ಲಾಕ್ಡೌನ್ ಮಾಡಿರುವುಕ್ಕೆ ನಾವುಗಳು ಪ್ರೋತ್ಸಾಹಿಸುತ್ತೇವೆ.
ಈ ಲಾಕ್ಡೌನ್ ಆದಾಗಿನಿಂದಲೂ, ಈಗಾಗಲೇ ಬೀದಿ ಬದಿ ವ್ಯಾಪಾರಿಗಳು, ಕೂಲಿಕಾರ್ಮಿಕರು, ಕಲಾವಿದರು ಕಟ್ಟಡ ಕಾರ್ಮಿಕರಿಗೆ ಸರಕಾರವು ಪರಿಹಾರ ಘೋಷಣೆ ಮಾಡಿದೆ.
ಆದರೆ ಕರಾಟೆ, ಕೆಲವು ಕ್ರೀಡಾ ತರಬೇತುದಾರರುಗಳಿಗೆ ಯಾವುದೇ ರೀತಿಯ ಪರಿಹಾರವನ್ನು ಇಲ್ಲಿಯ ವರೆಗೆ ಘೋಷಣೆ ಮಾಡಿಲ್ಲ ಆದ್ದರಿಂದ ಕರಾಟೆ ಹಾಗೂ ಕ್ರೀಡಾ ತರಬೇತುದಾರರಿಗೆ ಪರಿಹಾರವನ್ನು ಘೋಷಣೆ ಮಾಡಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…