ಸುರಪುರ: ತಾಲೂಕಿನ ಖಾನಾಪುರ ಎಸ್.ಹೆಚ್ (ರುಕ್ಮಾಪುರ) ಗ್ರಾಮದಲ್ಲಿ ೮ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮದ ಜನರು ತಮ್ಮ ಗ್ರಾಮಕ್ಕೆ ಹೊರಗಿನಿಂದ ಯಾರೂ ಬರದಂತೆ ನಿರ್ಬಂಧಗೊಳಿಸಿ ಗ್ರಾಮದ ರಸ್ತೆ ಬಾಗಿಲು ಮುಳ್ಳು ಬೇಲಿ ಹಾಕಿ ಬಂದ್ ಮಾಡಿದ್ದಾರೆ.
ಈ ಕುರಿತು ಗ್ರಾಮದ ಮುಖಂಡರು ಮಾತನಾಡಿ,ಹೊರಗಿನವರು ಹೆಚ್ಚು ನಮ್ಮ ಗ್ರಾಮಕ್ಕೆ ಬಂದ ಹಿನ್ನೆಲೆಯಲ್ಲಿ ಕೊರೊನಾ ಸೊಂಕು ಇಷ್ಟೊಂದು ಜನರಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ.ಅದಕ್ಕಾಗಿ ಗ್ರಾಮದ ಒಳಗೆ ಪ್ರವೇಶವಿರುವ ರಸ್ತೆಗಳನ್ನು ಬಂದ್ ಮಾಡಲಾಗಿದೆ ಅಲ್ಲದೆ ಗ್ರಾಮದ ಆರಾಧ್ಯ ದೈವ ಕೊಟ್ಟುರು ಬಸವೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನೂ ಬಂದ್ ಮಾಡಲಾಗಿದ್ದು,ಕೆಲ ದಿನಗಳು ಜನರ ಓಡಾಟಕ್ಕೆ ಬ್ರೇಕ್ ಬೀಳಲಿದ್ದು ನಂತರ ಮತ್ತೆ ರಸ್ತೆ ಬಂದ್ ಮಾಡಿದ್ದನ್ನು ತೆರವುಗೊಳಿಸುವುದಾಗಿ ತಿಳಿಸಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…