ಸುರಪುರ: ನಗರದ ರಂಗಂಪೇಟಿಯ ಕೃಷ್ಣಾ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು ವರ್ಗಾವಣೆಗೊಂಡ ಪಿ.ಸಿ.ಚವ್ಹಾಣ ಅವರನ್ನು ಸಾರ್ವಜನಿಕರು ಗುರುವಾರ ಶಾಲು ವದಿಸಿ ಸನ್ಮಾನಿಸಿ ಬಿಳ್ಕೋಟ್ಟು,ಶಾಖೆಗೆ ನೂತನವಾಗಿ ಆಗಮಿಸಿದ ವ್ಯವಸ್ಥಾಪಕ ಲಕ್ಷ್ಮೀನಾರಾಯಣ ಅವರನ್ನು ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಸುರಪುರ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾದ ಕುಲದೀಪ ಸಿಂಗ್, ಲಕ್ಷ್ಮೀಅಯ್ಯ ಕಲಕುಂಡಿ, ಶಿವರಾಜ್ ಗುಳಗಿ ದೀವಳಗುಡ್ಡ ವೇದಿಕೆಯಲ್ಲಿದ್ದರು.ಸಿಬ್ಬಂದಿಗಳಾದ ಕ್ಶಾಶಯರ್ ಶಾರದಾ ,ಸಂತೋಷ ಹಾಗೂ ಪ್ರಮುಖರಾದ ಸುರೇಶ ತಂಬಾಕಿ,ಉಪೇಂದ್ರನಾಯಕ,ಯಲ್ಲಪ್ಪ ಗಡ್ಡದರ,ಹೊನ್ನಕೇರಪ್ಪಗೌಡ ರತ್ತಾಳ, ಹೊನ್ನಪ್ಪ ತಳವಾರ,ಶಿವಶರಣಪ್ಪ ಹೆಡಗಿನಾಳ,ಅಂಬರೀಷ ಕುಂಬಾರ,ಯಲ್ಲಪ್ಪ ರತ್ತಾಳ, ಇಸ್ಮಾಯಲ್ ಸೇರಿದಂತೆ ಇತರರಿದ್ದರು.ವಿರೇಶ ಗಾದಿ ಸ್ವಾಗತಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…