ಬಿಸಿ ಬಿಸಿ ಸುದ್ದಿ

ಯುವ ಮುಖಂಡ ಫರಾಜ್ ಉಲ್ ಇಸ್ಲಾಂ ಸಮ್ಮುಖದಲ್ಲಿ 110 ಮಂದಿಗೆ ವ್ಯಾಕ್ಸಿನ್

ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 13ರ ನ್ಯೂ ರಹಿಮತ್ ನಗರ ಬಡಾವಣೆಯ ಪ್ರಥಮಿಕ ಅರೋಗ್ಯ ಕೇಂದ್ರದಲ್ಲಿ ಶಾಸಕಿ ಕನೀಜ್ ಫಾತೀಮಾ ಅವರ ಪುತ್ರ ಯುವ ಮುಖಂಡರಾದ ಫರಾಜ್ ಉಲ್ ಇಸ್ಲಾಂ ಅವರ ಸಮ್ಮುಖದಲ್ಲಿ ಕೋವಿಡ್ ಶಿಲ್ಡ್ ವ್ಯಾಕ್ಸಿನ್ ಹಾಕಲಾಯಿತು.

ಈ ಸಂದರ್ಭದಲ್ಲಿ 110 ಮಂದಿಗೆ ವ್ಯಾಕ್ಸಿನ್ ಹಾಕಲಾಯಿತು. ಫರಾಜ್ ಉಲ್ ಇಸ್ಲಾಂ ಮಾತನಾಡಿ ಫಿರದೋಸ್ ಕಾಲೋನಿ ವೇಲ್ಫರ್ ಸೂಸೈಟಿಯ ಅಧ್ಯಕ್ಷ ದಸ್ತೇಗಿರ್ ಅಹ್ಮದ್ ಅವರ ನೇತೃತ್ವದಲ್ಲಿ ಇದುವರೆಗೆ 300 ಮಂದಿಗೆ ವ್ಯಾಕ್ಸಿನ್ ಕೈಗೊಂಡಿರುವ ಕಾರ್ಯಾ ಶ್ಲಾಘನೀಯ ಎಂದು ಅಭಿನಂದನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಫಿರದೋಸ್ ಕಾಲೋನಿ ವೇಲ್ಫರ್ ಸೂಸೈಟಿಯ ಅಧ್ಯಕ್ಷರಾದ ದಸ್ತೇಗಿರ್ ಅಹ್ಮದ್, ಫರಾಜ್ ಉಲ್ ಇಸ್ಲಾಂ ಮತ್ತು ನೂರ್ ಉಲ್ ಇಸ್ಲಾಂ ಅವರ ಅಪ್ತರರಾದ ಶೊಹೇಬ್ ಪಟೇಲ್, ಇಬ್ರಾಹಿಮ್ ಖತೀಬ್, ಶೇಕ್ ಸಮೀರ್, ಶೊಹೇಬ್ ಮೊಹ್ಮದ್, ಬಲಿಕೊದ್ದೀನ್ ರೀಜ್ವಾನ್, ಶೊಹೇಬ್ ಹಸನ್, ಕಾರ್ಯದರ್ಶಿ ಮೊಹ್ಮದ್ ಅಜಹರ್, ಸಾದೀಕ್ ಅಲಿ ಫಾತೇಖಾನಿ, ಯುವ ಜಾಗೃತಿ ವೇದಿಕೆ ಕಾರ್ಯದರ್ಶಿ ಸಾಜಿದ್ ಅಲಿ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಇದ್ದರು‌.

emedialine

Recent Posts

‘ಸೌಭಾಗ್ಯ ಸಿರಿ’ ಸಾಮಾಜಿಕ ಸಿರಿಯಾಗಲಿ: ಡಾ. ಅವ್ವಾಜಿ

ಕಲಬುರಗಿ: ಅಪ್ಪ- ಅವ್ವ, ಹೆಂಡತಿ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಬಹುದು. ಆದರೆ ಅಕ್ಕ ತಂಗಿಯ ಸ್ಮರಣೆಯಲ್ಲಿ ಟ್ರಸ್ಟ್ ಸ್ಥಾಪಿಸುವುದು ಬಹಳ ಅಪರೂಪ…

2 hours ago

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹ

ಕಲಬುರಗಿ: ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾದ ರಾಜ್ಯಾಧ್ಯಕ್ಷ ಡಾ. ಸಿದ್ದನಗೌಡ…

2 hours ago

ವಾಡಿಯಲ್ಲಿ ಕಲರ್ ಕಲರ್ ಕುಡಿಯುವ ನೀರು ಪೂರೈಕೆ

ವಾಡಿ: ಮಾಡುತ್ತಿರುವ ಕುಡಿವ ನೀರಿನಲ್ಲಿ ಚರಂಡಿ ನೀರು ಹಾಗೂ ಮಳೆಯಿಂದ ಕಲುಷಿತ ನೀರು ಸೇರ್ಪಡೆಯಾಗಿ ಸಾರ್ವಜನಿಕರು ಅನಿವಾರ್ಯವಾಗಿ ರಾಡಿ ನೀರು…

2 hours ago

ಬಸವರಾಜ್ ಎಸ್ ಜಿಳ್ಳೆಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಳ್ಳೆ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

6 hours ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

7 hours ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

7 hours ago