ಕಲಬುರಗಿ: ಬುದ್ದ ಪೂರ್ಣಿಮಾ ಅಂಗವಾಗಿ ನಗರದಲ್ಲಿ ಅಜೀಂ ಪ್ರೇಮಜೀ ಫೌಂಡೇಷನ್ ಸಹಯೋಗದಿಂದ ಸ್ಲಂ ಜನಾಂದೋಲನ ಸಂಘಟನೇ ವತಿಯಿಂದ ಕೋವಿಡ-೧೯ ಸಂಕಷ್ಟದಲ್ಲಿರುವ ೮೦೦ ಸ್ಲಂ ಜನರಿಗೆ ಆಹಾರದ ಕಿಟ್ಗಳನ್ನು ಸಫಾಯಿ ಕ್ರಮಚಾರಿಗಳು, ಚಿಂದಿ ಅಯ್ಯುವವರಿಗೆ, ವಿಧವೆಯರು, ಹೋಟೆಲ್ನಲ್ಲಿ ಕೆಲಸ ಮಾಡುವವರು, ದೇವದಾಸಿಯರು ಕೂಲಿ ಕಾರ್ಮಿಕರು, ವೃದ್ದರು, ಸ್ಲಂ ನಲ್ಲಿ ಕೂಲಿ ಕೆಲಸ ಮಾಡುವಂಥ ಕಾರ್ಮಿಕರಿಗೆ ಆಹಾರದ ಕಿಟಗಳನ್ನು ವಿತರಿಸಲಾಯತು.
ಈ ಸಂದರ್ಭದಲ್ಲಿ ಅಜೀಮ್ ಪ್ರೇಮಜಿ ಫೌಂಡೇಷನ್ನ ದಿಲೀಪಕುಮಾರ್ ರಾಠೋಡ್, ಗಂಗಾಧರ ಸ್ವಾಮಿ, ಸ್ಲಂ ಜನಾಂದೋಲನದ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಅಧ್ಯಕ್ಷೆ ಸುನೀತಾ ಕೊಲ್ಲೂರ್. ಖಜಾಂಚಿ ಸುನಿಲ ಆಳಂದಕರ್, ಸಂಗೀತ ತಲಾವರ್, ರಾಶಿ ರಾಠೋಡ್, ಗೌರಮ್ಮ ಮಕಾ, ರತ್ನಮ್ಮ ದುತ್ತರಗಾವ್, ಶಾರದಾ ಹಿರೇಬಾಜರ್ ಇದ್ದರು.
ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…
ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್ಎಸ್ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…
ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…
ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…
ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…