ಕಲಬುರಗಿ: ಪಾಲಿಕೆಯ ವಾರ್ಡ್ ನಂ. ೫೫ ರಲ್ಲಿ ಚಂದ್ರಶೇಖರ ಪಾಟೀಲ್ ಫೌಂಡೆಶನ್ ಕಲಬುರಗಿ ವತಿಯಿಂದ ವಾರ್ಡ್ನಲ್ಲಿ ಸ್ಯಾನಿಟೈಸರ್ ಸಿಂಪರಣೆಗೆ ವಾಹನ ವ್ಯವಸ್ಥೆಯನ್ನು ಕಲ್ಪಿಸಲಾಯಿತು.
ಶ್ರೀ ನಗರದ ಗಣೇಶ ದೇವಸ್ಥಾನ ಹತ್ತಿರ ಪೂಜೆ ಸಲ್ಲಿಸಿ ಸ್ಯಾನಿಟೈಸರ್ ಸಿಂಪರಣೆಗೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೃಷ್ಣಾಜಿ ಜೋಶಿ, ಅರವಿಂದ ಹುಣಸಗಿ, ಜಯಕುಮಾರ ಮೂಲಿಮನಿ, ಸುಂದರ ಕುಲಕರ್ಣಿ, ಡಾ. ಕೇಶವ, ಸುರೇಶ ಕುಲ್ಕರ್ಣಿ, ಶಿವಾನಂದ ರೆಡ್ಡಿ,ಭೀಮರಾವ ಕುಲ್ಕರ್ಣಿ, ಎಚ್.ಎ.ರೆಡ್ಡಿ, ಆನಂದ ಕುಲಕರ್ಣಿ, ಹಣಮಂತ ಬಿರಾದಾರ, ಶಾಮರಾವ ಬೆಳಗುಂಪಿ, ಸಿದ್ದು ಪಾಟೀಲ್, ಮಹೇಶ ಹರವಾಳ, ಪವನ ಕುಲಕರ್ಣಿ, ರಾಜಶೇಖರ ಪಾಟೀಲ್, ಶಿವಕುಮಾರ, ಅಶೋಕ ನಾಗನಳ್ಳಿ, ಗುರುಸ್ವಾಮಿ, ವಿಜಯಕುಮಾರ ಕುಲಕರ್ಣೀ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…