ಕಲಬುರಗಿ: ಕೈ ಮಗ್ಗ ನೇಕಾರರಿಗೆ ಧನಸಹಾಯ ಘೋಷಣೆ ಮಾಡಿ ಅವರಿಗೆ ಕನಿಷ್ಠ ರೂ. 11 ಸಾವಿರದಿಂದ 21 ಸಾವಿರ ಆರ್ಥಿಕ ಧನ ಸಹಾಯ ಘೋಷಣೆ ಮಾಡಬೇಕೆಂದು ಕ.ಕ. ನೇಕಾರ ಮಹಾಸಭಾ ಜಿಲ್ಲಾ ಸಂಚಾಲಕ ಆಗ್ರಹಿಸಿ, ಸರ್ಕಾರ ನೇಕಾರರನ್ನು ಕಡೆಗಣಿಸಿ ಅನ್ಯಾಯ ಮಾಡಿದೆ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಈ ಭಾಗದಲ್ಲಿ ತುರ್ತು ಅಭಿವೃದ್ಧಿ ಘಟಕ ಹೆಸರಿಗೆ ಮಾತ್ರ ಇದೆ ಆದರೆ ಕೈಮಗ್ಗ ಹಾಗೆ ಉಳಿದಿದೆ, ಅದಕ್ಕೆ ಉತೇಜನ, ತರಬೇತಿ ಇಲ್ಲದೆ ಗುಡಿ ಕೈಗಾರಿಕೆಗಳು ಮುಚ್ಚಳ ಗೊಂಡಿವೆ. 371 ಜೆ ಅಡಿಯಲ್ಲಿ ತಂದು 1100 ಸಾವಿರ ಕೋಟಿ ಕೇಂದ್ರ ಸರ್ಕಾರದಿಂದ ಪಡೆದು ಅಭಿವೃದ್ಧಿ ಪಡಿಸಲು ನ್ಯಾಯವಾದಿ ಜೇ. ವಿನೋದ ಕುಮಾರ ಅಗ್ರಹಿಸಿದ್ದಾರೆ.
ನೇಕಾರ ಸಮ್ಮಾನ ಅಡಿಯಲ್ಲಿ ಪ್ರತಿಯೊಬ್ಬ ಕೈಮಗ್ಗ ನೇಕಾರ ವಿಶೇಷ ಅರ್ಥಿಕ ಧನಸಹಾಯ ಅಡಿಯಲ್ಲಿ 6000/- ಕೇಂದ್ರ ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…