ಕೊರೊನಾ ಮುಕ್ತ ದೇಶಕ್ಕೆ ಅವಿರತ ಶ್ರಮ: ಸಚಿವ ಪ್ರಭು ಚವ್ಹಾಣ

ಬೀದರ: ಇಡೀ ವಿಶ್ವವನ್ನು ಭಾಧಿಸಿರುವ ಕೊರೊನಾದಿಂದ ಭಾರತವು ತತ್ತರಿಸಿದೆ ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದಲ್ಲಿ ಕರೋನಾ ವಿರುದ್ದ ನಿರಂತರ ಹೋರಾಟವನ್ನು ದೇಶ ನಡೆಸುತ್ತಿದೆ ಈ ಹೋರಾಟದ ನಾಯಕತ್ವವನ್ನು ವಹಿಸಿಕೊಂಡಿರುವ ನರೇಂದ್ರ ಮೋದಿ ಅವರು ಹಗಲಿರುಳು ಎನ್ನದೆ ಶ್ರಮಿಸಿ ಭಾರತವನ್ನು ಕರೋನಾ ಮುಕ್ತ ದೇಶ ಮಾಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು‌ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತ್ರತ್ವದ ಸರಕಾರ ಎರಡನೇ ಅವಧಿಯಲ್ಲಿ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸೇವೆಯೆ ಸಂಘಟನೆ ಕಾರ್ಯಕ್ರದಲ್ಲಿ ಮಾತನಾಡಿದ ಅವರು ಕೋವಿಡ್ ಸಂಕಷ್ಟದ ಸಮಯದಲ್ಲಿ ಪಕ್ಷದ ಕಾರ್ಯ,ಕರ್ತರು ಜನರ ಕಷ್ಟಕ್ಕೆ ನೇರವಾಗಬೇಕು ಎಂದರು . ಕರೋನಾ ಸಂಕಷ್ಟದ ಕಾಲದಲ್ಲಿಯೂ ಪ್ರಧಾನಿ ಅವರ ದಿಟ್ಟ ನಾಯಕತ್ವದಿಂದ ಇಂದು ಭಾರತದಲ್ಲಿ ಕೋರೊನಾ ಸೋಂಕು ನಿಯಂತ್ರಣದಲ್ಲಿ ಇದೆ ಎಂದು ತಿಳಿಸಿದರು.

ಕರೋನಾ ವಾರಿಯಸ್೯ಗಳಿಗೆ ಮಾಸ್ಕ್ ವಿತರಣೆ
ಪೊಲಿಸ್ ಇಲಾಖೆಯ ಅಧಿಕಾರಿಗಳಿಗು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ತಮ್ಮ ಜೀವದ ಹಂಗನ್ನು ತೊರೆದು ಹಗಲು ರಾತ್ರಿ ಎನ್ನದೆ ಸಾರ್ವಜನಿಕರ ಸೇವೆಯಲ್ಲಿ ನಿರತರಾದ ಕರೋನಾ ವಾರಿಯಸ್೯ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು 7 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಯಾವುದೆ ಸಂಭ್ರಮಾಚರಣೆ ಆಚರಿಸದೆ ಕರೋನಾ ನಿಯಂತ್ರಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಕ್ಷೇತ್ರದ ಬೋಂತಿ ಗ್ರಾಮ ಪಂಚಾಯತ ಹಾಗೂ ಆಸ್ಪತ್ರೆ ಪೊಲೀಸ್ ಠಾಣೆಗಳಿಗೆ ತೆರಳಿ ಪರಿಶೀಲನೆಯನ್ನು ನಡೆಸಿದರು.

ತಾಲೂಕು ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಮುಖಂಡರಾದ ಬಂಡೆಪ್ಪ ಕಂಟೆ. ಸುರೇಶ‌ ಭೋಸ್ಲೆ. ಬಾಲಾಜಿ ನಾಯಕ್ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

49 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

56 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

1 hour ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420