ಸಿಎಂ ಗ್ರಾಮ ವಾಸ್ತವ್ಯ ಹೈಡ್ರಾಮಾ: ಅಂಬಾರಾಯ ಲೇವಡಿ

0
276

ಕಲಬುರಗಿ: ರಾಜ್ಯದಲ್ಲಿ ಭೀಕರ ಬರಗಾಲವಿದೆ. ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜನರ ಸಂಕಷ್ಟಗಳಿಗೆ ಧ್ವನಿಯಾಗುವುದು ಬಿಟ್ಟು ಗ್ರಾಮ ವಾಸ್ಯವ್ಯ ಎಂಬ ಹೆಸರಿನ ರಾಜಕೀಯ ದೊಂಬರಾಟವನ್ನು ಮುಖ್ಯಮಂತ್ರಿಗಳು ನಡೆಸುತ್ತಿದ್ದಾರೆ.

ರೈತರ ಸಾಲ ಇನ್ನೂ ಮರಿಚಿಕೆಯಾಗಿಯೆ ಉಳಿದಿದೆ. ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಯವರು ಈ ಕುಡಲೆ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲು ಮುಂದಾಗಬೇಕೆಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಅಂಬಾರಾಯ ಅಷ್ಠಗಿ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here