ಅನಾಥ ಮಕ್ಕಳ ಶಿಕ್ಷಣ, ಉದ್ಯೋಗ ,ಮದುವೆ ಜವಾಬ್ದಾರಿ ಹೊತ್ತ ಬಾಲರಾಜ್ ಗುತ್ತೇದಾರ

ಚಿಂಚೋಳಿ:  ತಾಲೂಕಿನ ಸೇಡಂ ಮತಕ್ಷೇತ್ರದ ಬೆಡಕಪಳ್ಳಿ ಗ್ರಾಮದಲ್ಲಿ ವಾರದಲ್ಲಿ ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ಸೇಡಂ ಜೆಡಿಎಸ್ ಮುಖಂಡ ಬಾಲರಾಜ ಗುತ್ತೆದ್ದಾರ ಬೇಟಿ ನೀಡಿ ಧೈರ್ಯ ತುಂಬಿದ್ದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಮಾತನಾಡಿ ಒಂದು ವಾರದಲ್ಲೆ ತಂದೆ. ತಾಯಿ ಕಳೆದುಕೊಂಡಿದು ತುಂಬಾ ದುಖಃದ ಸಂಗಾತಿಯಾಗಿದೆ, ಮೃತರ ಮಗಳು ಈಗ ದ್ವಿತೀಯ ಪಿಯುಸಿ ಓದುತ್ತಿದ್ದಾರೆ , ಮುಂದಿನ ಶಿಕ್ಷಣ ಮುಗಿಯುವವರೆಗೂ ಎಷ್ಟು ಖರ್ಚಾದರು ನಾನು ಸಹಾಯ ಮಾಡಿ ಶಿಕ್ಷಣ ನೀಡುತ್ತೇನೆ.

ಮೃತರ ಮಗ ಡಿಪ್ಲೊಮಾ ಎಲೆಕ್ಟ್ರಾನಿಕ್ ಕಮ್ಯೂನಿಕೇಷನ್ಸ್ ಪದವಿ ಮುಗದಿದೆ, ಸ್ಥಳಿಯ ಸಿಮೆಂಟ್ ಕಂಪನಿಯಲ್ಲಿ ಉದ್ಯೋಗ ಕೊಡಸಲು ಪ್ರಯತ್ನ ಮಾಡುತ್ತೇನೆ ಹಾಗೂ ನಮ್ಮ ಸಂಸ್ಥೆಯಲ್ಲಿ ಅಥಾವ ರೆಸ್ಟೋರೆಂಟ್ ನಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಇದೆ ಅಲ್ಲಿಯು ಕೆಲಸ ಮಾಡಬಹುದು, ಬೆಂಗಳೂರಿನಲ್ಲಿ ಸುಮಾರು ಐಟಿ ಕಂಪನಿಗಳು ನನಗೆ ಪರಿಚಯ ಇದೆ, ಬೆಂಗಳೂರಿನಲ್ಲಿ ಕೂಡ ಉದ್ಯೋಗ ನೀಡುವ ಭರವಸೆ ನೀಡಿದ್ದರು, ಮುಂದಿನ ದಿನಗಳಲ್ಲಿ ನಿಮ್ಮ ಕುಟುಂಬಕ್ಕೆ ಬೇಕಾಗುವ ಸಾಹಯ ಮಾಡುತ್ತೇನೆ, ಮುಂದಿನ ದಿನಗಳಲ್ಲಿ ಮೃತರ ಮಗಳ ಮದುವೆಗೆ ನನ್ನ ವೈಯಕ್ತಿಕ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು.

ಈ ಸಂದರ್ಭದಲ್ಲಿ ವಿಜಯಕುಮಾರ ಕುಲ್ಕರ್ಣಿ, ಪ್ರೋ ಮಲ್ಲಿಕಾರ್ಜುನ ಪಾಲಾಮೂರ, ಸಂತೋಷ ಕೇರೊಳಿ, ಅಬ್ದುಲ್ ಹಮೀದ, ಮಹ್ಮದ ಅಸ್ಲಾಮ್, ಸಂತೋಷ ಕುಮಾರ ಹಿರೇಮಠ, ಮುಸ್ತಾಫಾ ,ವಾರುಷ, ಗುರುಲಿಂಗ, ಫಕ್ರರೋದ್ದಿನ ಚಾಂಗಲೇರ, ಹಫಿಜ್ ಹೋಟಲ್ ಇತರರು ಇದ್ದರು.

ಮೃತರ ಮಗಳು ಈಗ ದ್ವಿತೀಯ ಪಿಯುಸಿ ಓದುತ್ತಿದ್ದಾರೆ , ಮುಂದಿನ ಶಿಕ್ಷಣ ಮುಗಿಯುವವರೆಗೂ ಎಷ್ಟು ಖರ್ಚಾದರು ನಾನು ಸಹಾಯ ಮಾಡಿ ಶಿಕ್ಷಣ ನೀಡುತ್ತೇನೆ. ಹಾಗೂ ಮದುವೆಗೂ ವಯಕ್ತಿಕ ಸಹಾಯ ಮಾಡುತ್ತೇನೆ.ಮೃತರ ಮಗ ಡಿಪ್ಲೊಮಾ ಎಲೆಕ್ಟ್ರಾನಿಕ್ ಕಮ್ಯೂನಿಕೇಷನ್ಸ್ ಪದವಿ ಮುಗಿಸಿದ್ದು , ಅವರಿಗೆ ಖಾಸಗಿ ಉದ್ಯೋಗ ಕೋಡಿಸುವ ಜವಾಬ್ದಾರಿ ನನ್ನದು. -ಬಾಲರಾಜ್ ಗುತ್ತೇದಾರ.ಜೆಡಿಎಸ್ ಮುಖಂಡರು ಸೇಡಂ.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

4 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

4 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

6 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

17 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

19 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420