ಕಲಬುರಗಿ: ಕೋವಿಡ್ನ ಎರಡನೇಯ ಅಲೆಯಲ್ಲಿ ಬಹಳಕಷ್ಟು ಸಂಕಷ್ಟ ಜೀವನ ಸಾಗಿಸತ್ತಿದ್ದ ಮಾಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ
ಪೇಶ್ ಇಮಾಮ್ ಹಾಗೂ ಮೌಸಮ್ ಗಳಿಗೆ ಸರ್ಕಾರದಿಂದ ನೆರವು ಘೋಷಿಸಿರುವುದಕ್ಕೆ ಕೆಎಂಡಿಸಿ ನಿರ್ದೇಶಕ ಸದ್ದಾಮ್ ವಜೀರಗಾಂವ್ ಅವರು ಸ್ವಾಗತಿಸಿದ್ದಾರೆ.
ಈ ಕುರಿತಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್ ಭೀತಿಯಿಂದಾಗಿ ತತ್ತರಿಸಿದ್ದ ಜನತೆಗೆ ಮೊದಲ ಕಂತಿನಲ್ಲಿ ಪ್ಯಾಕೇಜ್ಘೋಷಣೆ ಮಾಡಿದ್ದರು. ಇದೀಗ ಇನ್ನಿತರ ಉಳಿದ ವರ್ಗಗಳಿಗೆ ೨ನೇ ಕಂತಿನಲ್ಲಿ ಆರ್ಥಿಕವಾಗಿ ನೆರವು ನೀಡಿದ್ದಲ್ಲದೇ ಪೇಶ್
ಇಮಾಮ್ ಮತ್ತು ಮೌಸಮ ಗಳಿಗೂ ಸಿಎಂ ರವರು ೩೦೦೦ ರೂ. ಸಹಾಯಧನ ನೀಡುತ್ತಿರುವುದು ಉತ್ತಮ ಕ್ರಮವಾಗಿದೆ ಎಂದು ಸದ್ದಾಮ್ ವಜೀರಗಾಂವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…