ಸುರಪುರ: ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಠಿಣ ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ಅವರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಲಾಕ್ಡೌನ್ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅನಾವಶ್ಯಕವಾಗಿ ಹೊರಗೆ ಬಂದ ಅನೇಕ ಜನರ ಬೈಕ್ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.ಅನೇಕರು ವಿನಾಕಾರಣ ಹೊರಗೆ ಬಂದಿರುವುದನ್ನು ಪರೀಕ್ಷಿಸಿ ನಂತರ ಎಲ್ಲೆ ಬೈಕ್ಗಳನ್ನು ಪೊಲೀಸ್ ಠಾಣೆಗೆ ಕಳುಹಿಸಿದರು.
ಲಸಿಕೆ ಹಾಕಿಸಿಕೊಂಡ ಕಟ್ಟಡ ಕಾರ್ಮಿರು
ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಮ್.ಪಾಟೀಲ್, ನಾವು ಯಾವಾಗಲು ಹೇಳುತ್ತೇವೆ ಅನಾವಶ್ಯಕವಾಗಿ ಹೊರಗಡೆ ಬರಬೇಡಿ ಎಂದು ಹೇಳುತ್ತಿದ್ದರು ಜನರು ಬರುತ್ತಾರೆ.ಈಗ ಹೊರಗೆ ಅನಾವಶ್ಯಕವಾಗಿ ಯಾರೇ ಬಂದಿದ್ರು ಅಂತಹ ಎಲ್ಲಾ ಬೈಕ್ಗಳನ್ನು ಸೀಜ್ ಮಾಡುವಂತೆ ಸಿಬ್ಬಂದಿಗಳಿಗೆ ತಿಳಿಸಿದರು.
ಜನರು ಲಾಕ್ಡೌನ್ ಸಂದರ್ಭದಲ್ಲಿ ಅನಾವಶ್ಯಕವಾಗಿ ಹೊರಗಡೆ ಬರದಂತೆ ಎಚ್ಚರಿಸುತ್ತಿದ್ದರು ಕೂಡ ಜನರು ಸುಖಾ ಸುಮ್ಮನೆ ಬೈಕ್ ಹತ್ತಿ ಓಡಾಡುತ್ತಿರುವುದು ಕಂಡು ಬಂತು.ಹಾಗೊಮ್ಮೆ ಪೊಲೀಸರು ಬೈಕ್ ನಿಲ್ಲಿಸಿದರೆ ವಿಧವಿಧದ ಸುಳ್ಳುಗಳನ್ನು ಹೇಳಿ ಓಡಾಡುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…