ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ಸೋಮವಾರದವರೆಗೆ ಮುಂದೂಡಿಕೆ?

0
189

ಕಲಬುರಗಿ: ಪ್ರೌಢಶಾಲಾ ಶಿಕ್ಷಕರ  ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಸೋಮವಾರದವರೆಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಕೆಟಗರಿಯಲ್ಲಿ ಬರುವ ಕಪಲ್ ಪ್ರಕರಣಗಳ ವರ್ಗಾವಣೆ ವಿರೋಧಿಸಿ ಇಂದು ಶಿಕ್ಷಣ ಆಯುಕ್ತಾಲಯದಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿರಲಿಲ್ಲ, ಈ ಹಿನ್ನೆಲೆಯಲ್ಲಿ ತಮಗೆ ಆಗುತ್ತಿರುವ ಅನ್ಯಾಯ ಕುರಿತು ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ, ಮಾಜಿ ಸದಸ್ಯ ಶಶೀಲ್ ನಮೋಶಿ ಗಮನಕ್ಕೆ ತಂದಿದ್ದರು. ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದಕ್ಕೆ ಕೈ ಜೋಡಿಸಿದ್ದರು.

Contact Your\'s Advertisement; 9902492681

ಸ್ಥಳಕ್ಕೆ ಆಗಮಿಸಿದ ಮಟ್ಟೂರ್ ಕಮಿಷನರ್ ಅವರೊಂದಿಗೆ ಚರ್ಚಿಸಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಸೋಮವಾರದವರೆಗೆ ಮುಂದೂಡುವಂತೆ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here