ಕಲಬುರಗಿ: ದಿ ಇನ್ಸ್ಟಿಟ್ಯುಶನ್ ಆಫ್ಇಂಜಿನೋಯರ್ಸ್ ಕಲಬುರಗಿ ವತಿಯಿಂದ ವಿಶ್ವೆಶ್ವರಯ್ಯ ಭವನದಲ್ಲಿ ಸಸಿಗಳನ್ನು ನೆಡುವದರ ಮೂಲಕ ವಿಶ್ವ ಪರಿಸರ ದಿನವನ್ನುಆಚರಿಸಲಾಯಿತು, ಇಂದಿನ ಪರಿಸರದಲ್ಲಾಗುವ ವೈಪರಿತಗಳಿಗೆ ಅರಣ್ಯನಾಶವು ಮುಖ್ಯಕಾರಣಆದರಿಂದ ಗಿಡಗಳನ್ನು ಬೆಳಸಬೇಕು ಅರಣ್ಯವನ್ನು ಬೆಳೆಸಬೇಕು ಹಸಿರನ್ನು ಉಸಿರಾಗಿಸಬೇಕೆಂದು ಪ್ರೋ. ಚಂದ್ರಶೇಖರ ಬೊಗಲೆ ಮತ್ತು ಪ್ರೋ ಪಂಕಜ ಮಾಹರಕರರು ಮಾತನಾಡಿದರು ಕಾರ್ಯಕ್ರಮದಲ್ಲಿ ಇನ್ಸ್ಟಿಟ್ಯುಶನ್ ಕಾರ್ಯದರ್ಶಿ ಡಾ. ಬಾಬುರಾವ ಶೇರಿಕಾರಅಧ್ಯಕ್ಷರಾದಬಿ.ಎಸ್. ಮೊರೆ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…