ಸುರಪುರ: ಕೊರೊನಾ ರೋಗಕ್ಕೆ ಯಾವುದೇ ಅಧಿಕೃತವಾದ ಔಷಧಿ ಇಲ್ಲವಾದರೂ ಎಲ್ಲರು ಮನೆಯಲ್ಲಿ ಉಳಿದುಕೊಳ್ಳುವ ಮೂಲಕ ಕೊರೊನಾವನ್ನು ಸೋಲಿಸಲು ಸಾಧ್ಯವಿದೆ ಎಂದು ಕೆಂಭಾವಿ ಗುರುಕಾಂತೇಶ್ವರ ಹಿರೇಮಠದ ಚೆನ್ನಬಸವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಎಲ್ಲರು ಕೊರೊನಾವನ್ನು ಸೋಲಿಸಲು ಕಠಿಬದ್ಧರಾಗಬೇಕಿದೆ.ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗು ಆಗಾಗ ಕೈಗಳನ್ನು ತೊಳೆಯುತ್ತಿರುವಂತೆ ಸಲಹೆ ನೀಡಿದರು ಅಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಲಿಸೋಣ ಎಂದರು.
ನಂತರ ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳಿಗೆ ಹಣ್ಣು ಹಾಲು ಬ್ರೇಡ್ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ಅಭಿಮಾನಿಗಳು ಹಾಗು ಆಸ್ಪತ್ರೆಯ ಸಿಬ್ಬಂದಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…