ಬಿಸಿ ಬಿಸಿ ಸುದ್ದಿ

ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಗುಣ ಬೆಳೆಯಲಿ: ಬಾಲರಾಜ್ ಗುತ್ತೇದಾರ

ಸೇಡಂ: ಕರೋನಾ ಸಂಕಷ್ಟದ ಸಂದರ್ಭದಲ್ಲಿ ಬಡವರು ಅಸಾಹಯಕರು, ಅನಾಥರು ಅನ್ನ ನೀರಿಲ್ಲದೆ ಪರದಾಡುವಂತಾಗಿದೆ ಇಂತಹ ಸಂದರ್ಭದಲ್ಲಿ ಅವರಿಗೆ ಕೈಲಾದಷ್ಟು ಸೇವೆ ಮಾಡುವ ಮೂಲಕ ಅವರ ಕಷ್ಟದಲ್ಲಿ ಭಾಗಿಯಾಗಿ ಅತ್ಮತೃಪ್ತಿ ಪಡೆದುಕೋಳ್ಳುವ ಗುಣ ಬೆಳೆಸಿಕೊಳ್ಳೊಣ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.

ಸೇಡಂ ಮತಕ್ಷೇತ್ರದ ಮಳಖೇಡ ಗ್ರಾಮದಲ್ಲಿ ಬಾಲರಾಜ ಬಿ ಗ್ರೇಡ್ ವತಿಯಿಂದ ಬಡಜನರಿಗೆ ಆಹಾರ ಪದಾರ್ಥದ ಕಿಟ್ ವಿತರಿಸಿ ಮಾತನಾಡಿ ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಜನರನ್ನು ಗುರುತಿಸಿ ಆಹಾರ ಪದಾರ್ಥ ವಿತರಿಸಲಾಗುತಿದೆ.ಕೊರೋನ ನೀಯಂತ್ರಣಕ್ಕಾಗಿ ಜಾರಿಗೆ ತಂದ ಲಾಕಡೌನ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಬಡವರು ಸಂಕಷ್ಟದಲ್ಲಿದ್ದಾರೆ. ಅವರಿಗೆ ವಿವಿಧ ರೀತಿಯಿಂದ ಸಹಾಯ ಮಾಡುವ ಕಾರ್ಯ ಕಳೆದ ಒಂದೂವರೆ ತಿಂಗಳಿನಿಂದ ನಮ್ಮ ಫೌಂಡೆಷನ್ ವತಿಯಿಂದ ನಡೆದಿದೆ ಪ್ರತಿ ಗ್ರಾಮದಲ್ಲಿ ಸ್ಯಾನಿಟೈಸರ್ ಮಾಡಲಾಗಿದೆ ಮತ್ತು ಆಹಾರ ಪದಾರ್ಥ ಕಿಟ್ ವಿತರಿಸಲಾಗುತಿದೆ ಎಂದರು.

ಈ ಸಂದರ್ಭದಲ್ಲಿ ಸೇಡಂ ಪುರಸಭೆ ಮಾಜಿ ಅಧ್ಯಕ್ಷ ಯಕ್ಬಾಲ್ ಖಾನ್ .ಜೆಡಿಎಸ್ ತಾಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ ಗೋಟೂರ. ವಿಜಯಕುಮಾರ ಕುಲಕರ್ಣಿ. ಸಂತೋಷ ಕೇರೋಳ್ಳಿ. ಸೇರಿದಂತೆ ಅನೇಕರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು

ಲಾಕ್ ಡೌನ್ ಇರುವ ಕಾರಣ ಬಹಳಷ್ಟು ಬಡವರು ಹಾಗೂ ನಿರ್ಗತಿಕರು ತುಂಬಾ ಸಂಕಷ್ಟದಲ್ಲಿದ್ದಾರೆ ಆದಕಾರಣ ಸೇಡಂ ಮತಕ್ಷೇತ್ರದಲ್ಲಿ 40 ಸಾವಿರಕ್ಕೂ ಅಧಿಕ ಆಹಾರ ಪದಾರ್ಥದ ಕಿಟ್ ಹಾಗೂ ಮಾಸ್ಕ್ ಸ್ಯಾನಿಟೈಸರ್ ವಿತರಿಸಲಾಗುತಿದೆ. -ಬಾಲರಾಜ ಗುತ್ತೇದಾರ, ಜೆಡಿಎಸ್ ಮಖಂಡರು ಸೇಡಂ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

32 mins ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

36 mins ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

2 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

3 hours ago