ಕಲಬುರಗಿ: ನಗರದ ಶಹಾಬಜಾರ ಆಶ್ರಯ ಕಾಲೊನಿಯಲ್ಲಿ ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ ಅವರ ಜನ್ಮದಿನದ ನಿಮಿತ್ತ ಬಿಜೆಪಿ ಯುವ ಮುಖಂಡ ಸಂಜು ಮಂಜಳಕರ್ ಅವರ ನೇತೃತ್ವದಲ್ಲಿ ಬಡವರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಡಾ.ಕೈಲಾಸ ಪಾಟೀಲ್, ಸಿದ್ದಾಜಿ ಪಾಟೀಲ್, ಅಶೋಕ ಮಾನಕರ, ಚನ್ನವೀರ ಲಿಂಗನವಾಡಿ, ಬಿ ಜಯಸಿಂಗ್, ಹಿರಾ ಮಕ್ಕಳಕರ್ ಇದ್ದರು.