ಕಲಬುರಗಿ: ನಗರದ ವಾರ್ಡ ನಂ.೯ರ ರಾಮತಿರ್ಥ ಬಡಾವಣೆಯ ಅಂಬಾ ಭವಾನಿ ಮಂದಿರದಲ್ಲಿ ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ ಅವರ ಜನ್ಮದಿನದ ನಿಮಿತ್ತ ಬಿಜೆಪಿ ಮಹಾನಗರ ಜಿಲ್ಲೆಯ ಕಾರ್ಯದರ್ಶಿ ಸಿದ್ದು ಸಂಗೋಳಗಿ, ನೇತೃತ್ವದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ಗಳು ಹಾಗೂ ಸ್ಯಾನಿಟೆಜರ್ಗಳನ್ನು ಡಾ.ಕೈಲಾಸ ಪಾಟೀಲ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಅಶೋಕ ಮಾನಕರ, ಚನ್ನವೀರ ಲಿಂಗನವಾಡಿ, ಎಸ್.ಕೆ.ಕುಂಬಾರ, ಬಿ.ಎಸ್.ಪಾಟಿಲ್, ಬ್ರಹ್ಮ ಕೊಕಲೆ, ಆನಂದರಾವ ಚಿಂಚೋಳಿ, ಕುಮಾರ ಪಾಟೀಲ, ದತ್ತು ಸುಗಂಧಿ, ಅಶೋಕ ಕಟ್ಟಿಮನಿ, ಮಾಹಾಂತು ಕಲಶೆಟ್ಟಿ, ಮಂಜು ಗುತ್ತೇದಾರ, ಸತೋಷ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…