ಸುರಪುರ: ಬಸವಸಾಗರ ಜಲಾಶಯ ದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಮದ್ಹ್ಯಾನ ತಾಲೂಕಿನ ನದಿ ಪಾತ್ರದ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರರು,ಪ್ರವಾಹ ಬರುವ ಮುಂಚೆಯೆ ಮುಂಜಾಗೃತೆ ಕ್ರಮವನ್ನು ಕೈಗೊಳ್ಳಬೇಕಾಗಿದೆ.ಆದ್ದರಿಂದ ನದಿ ಪಾತ್ರದ ಗ್ರಾಮದ ಜನರು ಯಾವುದೇ ಸಂದರ್ಭದಲ್ಲಿ ಸ್ಥಳಾಂತರ ಮಾಡಬೇಕಾಗಬಹುದು ಅಂತಹ ಸಂದರ್ಭದಲ್ಲಿ ತಾವೆಲ್ಲರು ಕಾಳಜಿ ಕೇಂದ್ರಗಳಿಗೆ ಬರಬೇಕಾಗಲಿದೆ.ಅದಕ್ಕಾಗಿ ಮುಂಜಾಗೃತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸುರಪುರ: ಅಗ್ನಿ ಶಾಮಕ ದಳದಿಂದ ಬಸ್ ನಿಲ್ದಾಣ ಸ್ವಚ್ಛತೆ
ಈ ಸಂದರ್ಭದಲ್ಲಿ ಸೂಗುರು ಗ್ರಾಮದ ಸರಕಾರಿ ಪ್ರೌಢ ಶಾಲೆ ದೇವಾಪುರದ ಸರಕಾರಿ ಪ್ರೌಢ ಶಾಲೆ ಹೀಗೆ ಅನೇಕ ಕಡೆಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಶೆಳ್ಳಗಿ ಕರ್ನಾಳ ಚೌಡೇಶ್ವರಿಹಾಳ ಅಡ್ಡೊಡಗಿ ಹಾವಿನಾಳ ಮುಷ್ಠಹಳ್ಳಿ ಮುಂತಾದ ಕಡೆಗೆ ಭೇಟಿ ನೀಡಿದರು.
ಕಂದಾಯ ನಿರೀಕ್ಷಕ ಗುರುಬಸಪ್ಪ ಸೇರಿದಂತೆ ಗ್ರಾಮಲೆಕ್ಕಾಧಿಕಾರಿಗಳು ಗೃಹರಕ್ಷಕ ಚಂದ್ರು ದೀವಳಗುಡ್ಡ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…