ಕೊರೊನಾ ಲಸಿಕೆಗೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮನವಿ

0
28

ಸುರಪುರ: ತಾಲೂಕಿನ ಆಲ್ದಾಳ ಗ್ರಾಮ ಪಂಚಾಯತಿ ಮುಂದೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಗುರುವಾರ ಪ್ರತಭಟನೆ ನಡೆಸಿ ದೇಶದಲ್ಲಿನ ಎಲ್ಲಾ ಕಾರ್ಮಿಕರಿಗೆ ಸಕಾಲದಲ್ಲಿ ಕೊರೊನಾ ಲಸಿಕೆ ನೀಡಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಆದಾಯ ತೆರಿಗೆಯಿಂದ ಹೊರಗಿರುವ ಎಲ್ಲಾ ಕುಟುಂಬಗಳಿಗೆ ಮಾಸಿಕ ೭೫೦೦ ರೂಪಾಯಿಗಳ ನೆರವು ನೀಡಬೇಕು ಮತ್ತು ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.ನಂತರ ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಬರೆದ ಮನವಿಯನ್ನು ಗ್ರಾಮ ಪಂಚಾಯತಿ ಅಧಿಕಾರಿಗಳ ಮೂಲಕ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ದಾವಲಸಾಬ್ ನದಾಫ್ ತಾಲೂಕು ಅಧ್ಯಕ್ಷ ಶರಣಬಸವ ಜಂಬಲದಿನ್ನಿ ಮುಖಂಡರಾದ ಖಾಜೇಸಾಬ್ ಆರ್ ರಾಜು ದೊಡ್ಮನಿ ಬಸಪ್ಪ ಹೊಸಮನಿ ಬಸವರಾಜ ಕಟ್ಟಿಮನಿ ಮಹಾದೇವ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here