ವೈದ್ಯರ ನಡೆ ಹಳ್ಳಿ ಕಡೆ

0
92

ಕಲಬುರಗಿ: ಅಫಜಲಪುರ: ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಹಾವನೂರು ಗ್ರಾಮದಲ್ಲಿ ಶುಕ್ರವಾರದಂದು ವೈದ್ಯರ ನಡಿಹಳ್ಳಿ ಕಡೆ ವಿನೂತನ ಕಾರ್ಯಕ್ರಮ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಯಿತು.

ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ಯ ವೈದ್ಯಾಧಿಕಾರಿ ಡಾಕ್ಟರ್ ದೇವರಾಜ್ ಪ್ರಸಾದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ, ರವಿಕಿರಣ್ S/N, ಸೂರ್ಯಕಾಂತ್ ಕಿರಿಯ ಪ್ರಯೋಗಶಾಲಾ ತಂತ್ರಜ್ಞರು, ರೋಸ್ಲಿನ್ MLHP, ಗುಂಡಮ್ಮ ಪ್ರಾಥಮಿಕ ಆರೋಗ್ಯ ಕಾಳಜಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಜರಿದ್ದರು

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here