ಬಿಸಿ ಬಿಸಿ ಸುದ್ದಿ

ಸುಳ್ಳು ಸುದ್ದಿಗಳ ವಾಸ್ತವಾಂಶ ಪತ್ತೆ ಹಚ್ಚುವ ಕಾರ್ಯಾಗಾರ

ಶಿವಮೊಗ್ಗ: ಪ್ರೆಸ್ ಟ್ರಸ್ಟ್ ಹಾಗೂ ಗೂಗಲ್ ಇನಿಷಿಯೇಟಿವ್ ಸಹೋಗದೊಂದಿಗೆ ಪತ್ರಿಕಾ ಭವನದಲ್ಲಿ  ಸುಳ್ಳು ಸುದ್ದಿಗಳ ವಾಸ್ತವಾಂಶ ಪತ್ತೆ ಹಚ್ಚುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಗಾರವನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಸುಳ್ಳು ಸುದ್ದಿಗಳ ಅಬ್ಬರ ಜನಸಾಮಾನ್ಯರ ಕಲ್ಪನೆಗೂ ಮೀರಿ ವ್ಯಾಪಿಸುತ್ತಿದೆ. ಸಾಮಾಜಿಕ‌ ಜಾಲತಾಣಗಳಲ್ಲಿ ಸತ್ಯದ ಸುದ್ದಿಗಳಿಗಿಂತ ಸುಳ್ಳಿನ ಸಂದೇಶಗಳು ಹೆಚ್ಚಾಗುತ್ತಿವೆ. ಸಾಮಾಜಿಕ‌ ಜಾಲತಾಣಗಳು ಮುದ್ರಣ ಹಾಗೂ ದೃಶ್ಯಮಾದ್ಯಮಗಳನ್ನು ಮೀರಿ ಬೆಳೆಯುತ್ತಿದೆ. ಈಗಿನ ಮೊಬೈಲ್ ಗಳಲ್ಲಿ ಬೆರಳತುದಿಯಲ್ಲಿ ಪ್ರಪಂಚವನ್ನ ನೋಡಬಹುದಾಗಿದ್ದು. ಜಾಲತಾಣಗಳಲ್ಲಿ ಸತ್ಯದ ಸುದ್ದಿಗಿಂತಲೂ ಸುಳ್ಳಿನ ಸುದ್ದಿ ಹೆಚ್ಚಾಗುತ್ತಿದೆ ಇದರಿಂದ ಸಮಾಜದ ಸ್ವಾಸ್ಥ ಹಾಳಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನು ಕಾರ್ಯಗಾರದಲ್ಲಿ ಕಳೆದೆರೆಡು ವರ್ಷಗಳಲ್ಲಿ ಮಕ್ಕಳ ಕಿಡ್ನಾಪ್ ವಿಷಯದಲ್ಲಿ ವಾಟ್ಸ್ ಅಪ್ ನಲ್ಲಿ ಹರದಾಡಿದಂತಹ ಸುದ್ದಿಯಿಂದ ಆದ ಅನಾಹುತ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳಿನ ಸುದ್ದಿಗಳಿಂದ ಯುವಪೀಳಿಗೆಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಗೂಗಲ್ ಸಂಸ್ಥೆಯ ಕುಮಾರ್ ಪ್ರಾತ್ಯಕ್ಷಿಕೆ ಮೂಲಕ ಸುಳ್ಳಿ ಸುದ್ದಿಯನ್ನ ಪತ್ತೆಹಚ್ಚುವುದು ಹೇಗೆ ಎಂದು ತಿಳಿಸಿಕೊಟ್ಟರು.

ಕಾರ್ಯಗಾರದಲ್ಲಿ ಪ್ರೆಸ್ ಟ್ರಸ್ಟ್ ನ ಅಧ್ಯಕ್ಷ ಎನ್ ಮಂಜುನಾಥ್. ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ೫೦ಕ್ಕೂ ಹೆಚ್ಚು ಪತ್ರಿಕೋಧ್ಯಮ ವಿದ್ಯಾರ್ಥಿಗಳು. ಕುವೆಂಪು ವಿವಿಯ ಪಿಹೆಚ್ ಡಿ ಸ್ಕಾಲರ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

1 hour ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420