ಶಿವಮೊಗ್ಗ: ಪ್ರೆಸ್ ಟ್ರಸ್ಟ್ ಹಾಗೂ ಗೂಗಲ್ ಇನಿಷಿಯೇಟಿವ್ ಸಹೋಗದೊಂದಿಗೆ ಪತ್ರಿಕಾ ಭವನದಲ್ಲಿ ಸುಳ್ಳು ಸುದ್ದಿಗಳ ವಾಸ್ತವಾಂಶ ಪತ್ತೆ ಹಚ್ಚುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರವನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಸುಳ್ಳು ಸುದ್ದಿಗಳ ಅಬ್ಬರ ಜನಸಾಮಾನ್ಯರ ಕಲ್ಪನೆಗೂ ಮೀರಿ ವ್ಯಾಪಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯದ ಸುದ್ದಿಗಳಿಗಿಂತ ಸುಳ್ಳಿನ ಸಂದೇಶಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳು ಮುದ್ರಣ ಹಾಗೂ ದೃಶ್ಯಮಾದ್ಯಮಗಳನ್ನು ಮೀರಿ ಬೆಳೆಯುತ್ತಿದೆ. ಈಗಿನ ಮೊಬೈಲ್ ಗಳಲ್ಲಿ ಬೆರಳತುದಿಯಲ್ಲಿ ಪ್ರಪಂಚವನ್ನ ನೋಡಬಹುದಾಗಿದ್ದು. ಜಾಲತಾಣಗಳಲ್ಲಿ ಸತ್ಯದ ಸುದ್ದಿಗಿಂತಲೂ ಸುಳ್ಳಿನ ಸುದ್ದಿ ಹೆಚ್ಚಾಗುತ್ತಿದೆ ಇದರಿಂದ ಸಮಾಜದ ಸ್ವಾಸ್ಥ ಹಾಳಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಇನ್ನು ಕಾರ್ಯಗಾರದಲ್ಲಿ ಕಳೆದೆರೆಡು ವರ್ಷಗಳಲ್ಲಿ ಮಕ್ಕಳ ಕಿಡ್ನಾಪ್ ವಿಷಯದಲ್ಲಿ ವಾಟ್ಸ್ ಅಪ್ ನಲ್ಲಿ ಹರದಾಡಿದಂತಹ ಸುದ್ದಿಯಿಂದ ಆದ ಅನಾಹುತ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳಿನ ಸುದ್ದಿಗಳಿಂದ ಯುವಪೀಳಿಗೆಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಗೂಗಲ್ ಸಂಸ್ಥೆಯ ಕುಮಾರ್ ಪ್ರಾತ್ಯಕ್ಷಿಕೆ ಮೂಲಕ ಸುಳ್ಳಿ ಸುದ್ದಿಯನ್ನ ಪತ್ತೆಹಚ್ಚುವುದು ಹೇಗೆ ಎಂದು ತಿಳಿಸಿಕೊಟ್ಟರು.
ಕಾರ್ಯಗಾರದಲ್ಲಿ ಪ್ರೆಸ್ ಟ್ರಸ್ಟ್ ನ ಅಧ್ಯಕ್ಷ ಎನ್ ಮಂಜುನಾಥ್. ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ೫೦ಕ್ಕೂ ಹೆಚ್ಚು ಪತ್ರಿಕೋಧ್ಯಮ ವಿದ್ಯಾರ್ಥಿಗಳು. ಕುವೆಂಪು ವಿವಿಯ ಪಿಹೆಚ್ ಡಿ ಸ್ಕಾಲರ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…