ಬಿಸಿ ಬಿಸಿ ಸುದ್ದಿ

ಕೋವಿಡ್-19 ವ್ಯಾಕ್ಸಿನ್ ಕ್ಯಾಂಪ್ ಯಶಸ್ವಿ

ಕಲಬುರಗಿ:ಕರೋನ ಮುಕ್ತ ಕಲ್ಬುರ್ಗಿ ಮಾಡುವ ಸಂಕಲ್ಪದೊಂದಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಅಶೋಕುಮಾರ್ ಪಟ್ಟಣಶೆಟ್ಟಿ ಮತ್ತು ಗೆಳೆಯರ ಬಳಗ ಕೈಲಾಸ ನಗರ ಬಡಾವಣೆಯ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ನೂರು ಜನರಿಗೆ ವ್ಯಾಕ್ಸಿನ್ ಕ್ಯಾಂಪ್ ಏರ್ಪಡಿಸಿದ್ದರು ಆದರೆ 400ಕ್ಕೂ ಹೆಚ್ಚಿನ ಜನರು ಆಗಮಿಸಿ ಯಶಸ್ವಿಗೊಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದು ಪಾಟೀಲ್ ಎರಡು ನೂರು ಜನರಿಗೆ ಏರ್ಪಡಿಸಿರುವ ವ್ಯಾಕ್ಸಿನ್ ಕ್ಯಾಂಪಿಗೆ ನಾ ನೂರಕ್ಕಿಂತ ಹೆಚ್ಚಿನ ಜನರು ಭಾಗವಹಿಸಿ ಲಸಿಕೆ ಬಗ್ಗೆ ಇರುವ ಗೊಂದಲ ದೂರವಾಗಿದೆ ಇದು ಒಳ್ಳೆಯ ಬೆಳವನಣಿಗೆ ಇಲ್ಲಿ ಬಂದಿರುವ ಎಲ್ಲರಿಗೂ ವ್ಯಾಕ್ಸಿನ್ ಸಿಗುವ ವ್ಯವಸ್ಥೆ ಡಿಸಿ ಅವರಿಗೆ ಹೇಳಿ ಮಾಡಿಸುತ್ತೇನೆ ಎಂದು ಹೇಳಿದರು ಜಿಲ್ಲೆಯ ಎಲ್ಲ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮುಖಾಂತರ ಮೂರನೆಯ ಕರೋನ ಅಲೆ ಕಲಬುರ್ಗಿ ತಾಗದಂತೆ ನೋಡಿಕೊಳ್ಳಬೇಕಾಗಿದೆ ಅಲ್ಲದೆ ಅಶೋಕುಮಾರ್ ಪಟ್ಟಣಶೆಟ್ಟಿ ಮಾಡಿರುವ ಸಮಾಜಮುಖಿ ಕೆಲಸ ಮುಂದೆಯೂ ಮುಂದುವರಿಸಲಿ ನಮ್ಮ ಸಹಕಾರ ಯಾವಾಗಲೂ ಇರುತ್ತದೆ ಎಂದು ಹೇಳಿದರು.

ಸಂದರ್ಭದಲ್ಲಿ ಮಾಜಿ ಮೇಯರ್ ಧರ್ಮ ಪ್ರಕಾಶ್ ಪಾಟೀಲ್ ಶರಣಬಸಪ್ಪ ಹಿರಾ ಡಾಕ್ಟರ್ ಸತೀಶ್ ಅಂಗಡಿ ಅಂಬರೀಶ್ ನೂಲಾ ಎಸ್ ಎಸ್ ವಾಣಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಎಚ್ ದೇಶಟಿ ಶಿವಾನಂದ ಜೀವ ಲಾಲ್ ಜೈನ್ ಕೃಷ್ಣಪ್ಪ ತಾರಪುರ ಇದ್ದರು.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

2 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago