ಹೈದರಾಬಾದ್ ಕರ್ನಾಟಕ

ಶ್ರೇಷ್ಠ ದಲಿತ ಬಂಡಾಯ ಸಾಹಿತಿ ದಿ,ಡಾ.ಸಿದ್ದಲಿಂಗಯ್ಯ ರವರ ಭಾವಪೂರ್ಣ ಶ್ರದ್ಧಾಂಜಲಿ

ಕಲಬುರಗಿ:ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕಲಬುರಗಿ ವತಿಯಿಂದ ಇಂದು ನಾಡ ಕಂಡ ಶ್ರೇಷ್ಠ ದಲಿತ ಬಂಡಾಯ ಸಾಹಿತಿ ಡಾ,ಸಿದ್ದಲಿಂಗಯ್ಯ ರವರ ನಿಧನ ಪ್ರಯುಕ್ತ ಭಾವಪೂರ್ಣ ಶ್ರದ್ಧಾಂಜಲಿ ನಡೆಯಿತು,

ಡಾ,ಸಿದ್ದಲಿಂಗಯ್ಯ ರವರು ಹಿರಿಯ ಸಾಹಿತಿ,ಬಂಡಾಯ ದಲಿತ ಸಾಹಿತಿಯಾಗಿ ನಾಡಿನಲ್ಲಿ ಬರವಣಿಗೆ ಮೂಲಕ ಎಲ್ಲಾ ಸಮುದಾಯಗಳಿಗೆ ಮಾರ್ಗದರ್ಶನ ಮಾಡುವ ಮೂಲಕ ಸರಕಾರಕ್ಕೆ ಕೂಡ ಮಾರ್ಗದರ್ಶನ ಮಾಡಿದರು, ರವರ ನಿಧನದಿಂದ ಸಾಹಿತಿ ಲೋಕಕ್ಕೆ ತುಂಬಾ ದುಃಖವಾಗಿದೆ, ಎಂದು ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ ,ಶ ನಾಲವಾರಕರ್, ಸಂತ್ತಾಪ ವ್ಯಕ್ತಪಡಿಸಿದರು,

ಈ ಸಂದರ್ಭದಲ್ಲಿ ಯುವ ಸಾಹಿತಿ ಬಿ,ಎಚ್, ನಿರಗುಡಿ, ಸಿ.ಎಸ್ ಮಾಲಿ ಪಾಟೀಲ,ಸಂಪತ್ತ ಹೀರೆಮಠ, ಶರಣು ಹೋಸಮನಿ, ಸಾಯಬಣ್ಣಾ ಕಾವಲದಾರ,ದತ್ತು ಅಯ್ಯಳಕರ್, ಕವಿನ ನಾಟೀಕಾರ,ಶರಣಗೌಡ ಪಾಳಾ,ಬಸವರಾಜ ರಾವೂರ ರವರು ಇನ್ನಿತರು ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

emedialine

Recent Posts

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

1 hour ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

2 hours ago

ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಸಮಾಲೋಚನ ಕಾರ್ಯಗಾರ

ಕಲಬುರಗಿ: ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ನಗರದ ಅಪ್ಪಾ ಪಬ್ಲಿಕ್ ಶಾಲೆಯ ಲಿಂ.ಡಾ.ಬಸವರಾಜಪ್ಪ ಅಪ್ಪಾ ಸ್ಮಾರಕ ಭವನದಲ್ಲಿಂದು…

2 hours ago

ಖಾಸಗಿ ಶಾಲೆಯ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ಕಟ್ಟಡ ಮತ್ತು ಪ್ರವೇಶ ಶುಲ್ಕ ಹೆಸರಿನಲ್ಲಿ ಡೊನೇಷನ್…

2 hours ago

ಪರಿಚಲನೆ ಅಭಿನಂದನಾ ಗ್ರಂಥ ಲೋಕಾರ್ಪಣೆ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಜರುಗುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ…

3 hours ago

ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅರ್ಜಿ ಸ್ವೀಕಾರ

ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಮಾಡುವುದು ಸರಿಯಲ್ಲ: ಡಿವೈಎಸ್ಪಿ ಹಣಮಂತ್ರಾಯ ಸುರಪುರ: ಸಾರ್ವಜನಿಕರು ತಮ್ಮ ಯಾವುದೇ ಕೆಲಸಗಳಿಗೆ ಕಚೇರಿಗೆ ಬಂದರೆ ವಿಳಂಬ…

3 hours ago