ಸೇಡಂ: ತಾಲೂಕಿನ ಕುರಕುಂಟಾ, ಅಡಕಿ ಗ್ರಾಮದಲ್ಲಿ ಕೋರೋನಾ ಲಾಕಡೌನ ನಿಂದ ತೊಂದರೆಗೆ ಒಳಗಾದ ಬಡ ಕುಂಟುಬಗಳಿಗೆ ಬಾಲರಾಜ್ ಬ್ರಿಗೇಡ್ ವತಿಯಿಂದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಆಹಾರ ಧ್ಯಾನದ ಕಿಟ್ ವಿತರಿಸಿದರು.
ನಂತರ ಮಾತನಾಡಿದ ಅವರು, ಕೊರೊನಾ ಮಹಮಾರಿ ಜನರನ್ನು ದೋಡ್ಡಮಟ್ಟದಲ್ಲಿ ಕಾಡುತ್ತಿದೆ ಅದರಲ್ಲೂ ಸರ್ಕಾರದ ಸೂಚನೆಯಂತೆ ಲಾಕಡೌನ ಆದ ದಿನದಿಂದಲೂ ಎಲ್ಲಾ ಸಮುದಾಯಗಳು ಆರ್ಥಿಕ ಸಂಕಷ್ಟದಿಂದ ನೊಂದಿವೆ. ಹಿಗಾಗಿ ಎಲ್ಲಾ ಬಡವರಿಗೆ ಸೇಡಂ ಮತಕ್ಷೇತ್ರದಲ್ಲಿ 40 ಸಾವಿರಕ್ಕೂ ಅಧಿಕ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರು.
ನಂತರ ಸೇಡಂ ಪುರಸಭೆ ಮಾಜಿ ಅಧ್ಯಕ್ಷ ಯಕ್ಬಾಲ್ ಖಾನ್ ಮಾತನಾಡಿ ಬಾಲರಾಜ್ ಬ್ರಿಗ್ರೇಡ್ ವತಿಯಿಂದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು ಒಂದು ತಿಂಗಳಿಗಾಗುವಷ್ಟು ಆಹಾರ ಧಾನ್ಯ ಹಂಚುತಿದ್ದಾರೆ ಜೊತೆಗೆ ಸೇಡಂ ಮತಕ್ಷೇತ್ರದ ಎಲ್ಲಾ ಗ್ರಾಮದಲ್ಲಿ ಸ್ಯಾನಿಟೈಸರ್ ಸಿಂಪರಣೆ ಹಾಗೂ ಉಚಿತ 2 ಆಂಬ್ಯುಲೆನ್ಸ್ ಸೇವೆ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ ಗೋಟೂರ. ವಿಜಯಕುಮಾರ ಕುಲಕರ್ಣಿ. ಸಂತೋಷ ಕೇರೋಳ್ಳಿ. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…